ಕೆ ಆರ್ ಎಸ್ ಪಕ್ಷ ರಾಮನಗರ ಜಿಲ್ಲೆ KRS Party Ramanagara District

ಕೆ ಆರ್ ಎಸ್ ಪಕ್ಷ ರಾಮನಗರ ಜಿಲ್ಲೆ KRS Party Ramanagara District ಸ್ವಚ್ಚ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗ?

01/06/2026

ಬೆಂಗಳೂರಿನಿಂದ ಬಿಡದಿ-ಭೈರಮಂಗಲ ಚಲೋ.

ಫಲವತ್ತಾದ ಭೂಮಿ, ಸಮೃದ್ಧ ಜಲಸಂಪತ್ತು, ಬುದ್ಧಿವಂತ ಮತ್ತು ಕಾಯಕಜೀವಿ ರೈತರನ್ನು ಹೊಂದಿರುವ ಬಿಡದಿ ಭಾಗದ ಸುಮಾರು 7-8 ಸಾವಿರ ಎಕರೆ ಪ್ರಕೃತಿಯನ್ನು ನೆಲಸಮ ಮಾಡಿ, ಲಕ್ಷಾಂತರ ಮರಗಳನ್ನು ಕತ್ತರಿಸಿ, ಆ ಜಾಗವನ್ನು ಮೊದಲು ಬಟಾಬಯಲು ಮಾಡಿ ನಂತರ ಕಾಂಕ್ರೀಟ್ ಕಾಡು ಎಬ್ಬಿಸಿಯೇ ತೀರುವ ಪಾಪದ ಕೆಲಸಕ್ಕೆ ಭಾವಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಇದನ್ನು ಅಹಿಂಸಾತ್ಮಕವಾಗಿ ಮತ್ತು ನ್ಯಾಯಯುತವಾಗಿ ವಿರೋಧಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ - KRS Party ತೀರ್ಮಾನಿಸಿದೆ.

ಈ ನಿಟ್ಟಿನಲ್ಲಿ ಮುಂದಿನ ಶನಿವಾರ, ಜೂನ್ 6, 2026ರಂದು, ಬೃಹತ್ ಹೋರಾಟವನ್ನು ಹಮ್ಮಿಕೊಂಡಿದೆ. ದಯವಿಟ್ಟು ಎಲ್ಲರೂ ಈ ಹೋರಾಟದಲ್ಲಿ ಭಾವಹಿಸಬೇಕೆಂದು 🙏 ಮನವಿ ಮಾಡುತ್ತಿದ್ದೇವೆ.

ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ.

01/06/2026

Notice ವಿವರ

ತುಮಕೂರು ಜಿಲ್ಲೆಯ Nepokid ಮಾಜಿ ಗೃಹಸಚಿವ Dr.G. ಪರಮೇಶ್ವರ್ ಹಾಗೂ ಈವೆಂಟ್ ಮ್ಯಾನೇಜರ್ ಗಳಾದ IAS ,IPS ಗಳ ಆಡಳಿತದ ರೀತಿಯ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಮೇಲಿನವರ ಅಣತಿಯಂತೆ ಬೆಳ್ಳಂ ಬೆಳಿಗ್ಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದ ನನ್ನ ಜಮೀನಿನಲ್ಲಿ ಕೃಷಿ ಕೆಲಸ ಮಾಡುವಾಗ ತೋಟಕ್ಕೆ ಬಂದು ಪೋಲಿಸ್ ಗಿರಿ ಮಾಡುತ್ತಿರುವ ಪೊಲೀಸರು...

#ಮಲ್ಲಿಕಾರ್ಜುನಭಟ್ಟರಹಳ್ಳಿ #ಹಳದಿಸೇನೆ #ಚಿಕ್ಕನಾಯಕನಹಳ್ಳಿ #ತುಮಕೂರು #ಕರ್ನಾಟಕ್ಕಾಗಿನಾವು

01/06/2026

ತುಮಕೂರು ಜಿಲ್ಲೆಯ Nepodik ಮಾಜಿ ಗೃಹಸಚಿವ Dr.G. ಪರಮೇಶ್ವರ್ ಹಾಗೂ ಈವೆಂಟ್ ಮ್ಯಾನೇಜರ್ ಗಳಾದ IAS ,IPS ಗಳ ಆಡಳಿತದ ರೀತಿಯ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಮೇಲಿನವರ ಅಣತಿಯಂತೆ ಬೆಳ್ಳಂ ಬೆಳಿಗ್ಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದ ನನ್ನ ಜಮೀನಿನಲ್ಲಿ ಕೃಷಿ ಕೆಲಸ ಮಾಡುವಾಗ ತೋಟಕ್ಕೆ ಬಂದು ಪೋಲಿಸ್ ಗಿರಿ ಮಾಡುತ್ತಿರುವ ಪೊಲೀಸರು...

29/05/2026
29/05/2026

ಭೈರಮಂಗಲದ ಫಲವತ್ತಾದ ಭೂಮಿಯಲ್ಲಿ ಕೆ ಆರ್ ಎಸ್ ಪಕ್ಷದ ಹೋರಾಟ

18/05/2026

ಒಂದೆಡೆ KSRTC ನೌಕರರಿಗೆ ಉಂಡೆ ನಾಮ, ಸಂಸ್ಥೆ ದಿವಾಳಿ,
ಮತ್ತೊಂದೆಡೆ ಸರ್ಕಾರದ ಸಾಧನಾ ಸಮಾವೇಶ.
ಸಮಾವೇಶದ ಮಾರನೆಯ ದಿನವೇ ಸರ್ಕಾರಿ ಬಸ್ಸುಗಳು ರಸ್ತೆಗಳಲ್ಲಿ ಮಾಯ. ಪ್ರಯಾಣಿಕರಿಗೆ ಆಗಲಿದೆ ಪ್ರಯಾಸ.

18-05-2026.

15/05/2026

ಕೋಲಾರ ಜಿಲ್ಲೆಯ 6 ತಾಲ್ಲೂಕುಗಳ ಪಂಚಾಯತಿಗಳಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಜಿಲ್ಲಾ ಪಂಚಾಯತ್ CEO ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ ✊

ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ರವರ ನೇತೃತ್ವದಲ್ಲಿ



15.05.2026
ಕೋಲಾರ

15/05/2026

NEET ಪರೀಕ್ಷಾ ವ್ಯವಸ್ಥೆ ರದ್ದಾಗಲಿ – ವೈದ್ಯಕೀಯ ಶಿಕ್ಷಣದ ಹಕ್ಕಿಗಾಗಿ ರಾಜ್ಯಗಳ ಸಾರ್ವಭೌಮತ್ವಕ್ಕೆ ಆಗ್ರಹ
KRS ಪಕ್ಷದ ಪ್ರತಿಭಟನೆ

15/05/2026

*ಕೆ ಆರ್ ಎಸ್ ಪಕ್ಷದ ವತಿಯಿಂದ*

ಬಿಸಿಲಾಗಲಿ, ಮಳೆಯಾಗಲಿ ತಮ್ಮ ಆರೋಗ್ಯವನ್ನೇ ಲೆಕ್ಕಿಸದೆ ಪ್ರತಿದಿನ ಬೀದಿಗಿಳಿದು ಬೆಂಗಳೂರನ್ನು ಸ್ವಚ್ಛವಾಗಿಡುತ್ತಿರುವ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ.
ಅವರ ಪರಿಶ್ರಮ ಮತ್ತು ಸಮಾಜ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಕೆ ಆರ್ ಎಸ್ ಪಕ್ಷದ ವತಿಯಿಂದ ಪೌರಕಾರ್ಮಿಕರಿಗೆ ಚಿಕ್ಕ ಸನ್ಮಾನ ಕಾರ್ಯಕ್ರಮ ಹಾಗೂ ಟೋಪಿ ಮತ್ತು ಗ್ಲೌಸ್ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Adresse

Democratic Republic Of The

Heures d'ouverture

09:00 - 17:00

Téléphone

+916361268126

Notifications

Soyez le premier à savoir et laissez-nous vous envoyer un courriel lorsque ಕೆ ಆರ್ ಎಸ್ ಪಕ್ಷ ರಾಮನಗರ ಜಿಲ್ಲೆ KRS Party Ramanagara District publie des nouvelles et des promotions. Votre adresse e-mail ne sera pas utilisée à d'autres fins, et vous pouvez vous désabonner à tout moment.

Contacter L’organisation

Envoyer un message à ಕೆ ಆರ್ ಎಸ್ ಪಕ್ಷ ರಾಮನಗರ ಜಿಲ್ಲೆ KRS Party Ramanagara District:

Partager