02/06/2026
ಚಾಮುಂಡೇಶ್ವರ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿನ (ಚಾವಿಸನಿನಿ) ವ್ಯವಸ್ಥಿತ ಕೋಟ್ಯಂತರ ರೂಪಾಯಿ ಹಗರಣ ಬಯಲಿಗೆ ಎಳೆದ KRS ಪಕ್ಷ.
ಚಾಮುಂಡೇಶ್ವರ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿನ (ಚಾವಿಸನಿನಿ) ವ್ಯವಸ್ಥಿತ ಭ್ರಷ್ಟಾಚಾರ, ನಿಯಮಬಾಹಿರ ಆಡಳಿತಾತ್ಮಕ ವರ್ಗಾವಣೆಗಳು ಮತ್ತು ಹಣಕಾಸು ಅಕ್ರಮಗಳ ಕುರಿತಾದ ಸಮಗ್ರ ಆಡಳಿತಾತ್ಮಕ ತನಿಖೆಗೆ ಒತ್ತಾಯಿಸಿ ದೂರು.
ವಿದ್ಯುತ್ ದರ ಹೆಚ್ಚಿಸಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿರುವ ಇಲಾಖೆಯಲ್ಲಿ, ಯಾವುದೇ ಇ-ಟೆಂಡರ್ ಇಲ್ಲದೆ 2,693 ಪರಿವರ್ತಕಗಳನ್ನು ನೇರ ಖರೀದಿ ಆದೇಶದಡಿ ಹೇಗೆ ಪೂರೈಸಲಾಯಿತು? ತಾಂತ್ರಿಕ ನಿರ್ದೇಶಕರಾಗಿದ್ದ ಮುನಿಗೋಪಾಲರಾಜು ಅವರ ಸ್ವಂತ ಮಗನ ಕಂಪನಿಗೆ ಕೋಟ್ಯಾಂತರ ರೂಪಾಯಿ ಗುತ್ತಿಗೆ ನೀಡುವಾಗ ಹಿತಾಸಕ್ತಿ ಸಂಘರ್ಷ ಮತ್ತು ಭ್ರಷ್ಟಾಚಾರ ಕಣ್ಣಿಗೆ ಕಾಣಲಿಲ್ಲವೇ? ಅವರ ಧರ್ಮಪತ್ನಿ ಒಪ್ಪಂದಕ್ಕೆ ಸಾಕ್ಷಿಯಾಗಿ ಸಹಿ ಮಾಡಿರುವುದು ಸುಳ್ಳೇ?
ನಾಳೆ ದಾಖಲೆ ಸಹಿತ ಕೋಟ್ಯಂತರ ರೂಪಾಯಿ ಹಗರಣ ಬಗ್ಗೆ KRS ಪಕ್ಷ ಸಾರ್ವಜನಿಕ ರ ಮುಂದೆ ಇಡಲಿದೆ.
ರವಿಕುಮಾರ್ ಎಂ ನ್ಯಾಯವಾದಿ
ರಾಜ್ಯ ಸಂಘಟನಾ ಕಾರ್ಯದರ್ಶಿ KRS ಪಕ್ಷ
DR. G Parameshwara Chief Minister of Karnataka ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ - KRS Party Krishna Byre Gowda ಮಂಡ್ಯ ಜಿಲ್ಲಾ ರೈತ ಸಂಘ Dinesh Gundu Rao
,