ಕನ್ನಡ ಪುಸ್ತಕ ಪ್ರಾಧಿಕಾರ

ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡದಲ್ಲಿ ಲೇಖಕರ / ಪ್ರಕಾಶಕರ / ಮಾರಾಟಗಾರರ / ಓದುಗರ ನಡುವೆ ಗಾಢ ಸಂಬಂಧವನ್ನು ಏರ್ಪಡಿಸಿ ಓದುಗರಲ್ಲಿ ಉತ್ತಮ ವಾ

04/06/2026
03-06-2026 ಇಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು‌ ಬಳ್ಳಾರಿ ಜಿಲ್ಲೆಯ ಶ...
03/06/2026

03-06-2026 ಇಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು‌ ಬಳ್ಳಾರಿ ಜಿಲ್ಲೆಯ ಶ್ರೀಮತಿ ಈರಮ್ಮ, ಶಿಕ್ಷಕಿ ಇವರ ಮನೆಯಲ್ಲಿ ಆಯೋಜನೆ ಮಾಡಲಾಗಿತ್ತು. ಕನ್ನಡ ಪುಸ್ತಕ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಮಾನಸ ಇವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಡಾ. ನಿಷ್ಠಿ ರುದ್ರಪ್ಪ, ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವು ನಡೆಯಿತು. ಜಿಲ್ಲೆಯ ಸಂಚಾಲಕರು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

03-06-2026 ಇಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು‌ ಬಳ್ಳಾರಿ ಜಿಲ್ಲೆಯ ಡ...
03/06/2026

03-06-2026 ಇಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು‌ ಬಳ್ಳಾರಿ ಜಿಲ್ಲೆಯ ಡಾ. ಉಮಾ ಹೆಚ್.ಎಂ, ಲೇಖಕರು ಇವರ ಮನೆಯಲ್ಲಿ ಆಯೋಜನೆ ಮಾಡಲಾಗಿತ್ತು. ಕನ್ನಡ ಪುಸ್ತಕ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಮಾನಸ ಇವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಡಾ. ನಿಷ್ಠಿ ರುದ್ರಪ್ಪ, ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವು ನಡೆಯಿತು. ಜಿಲ್ಲೆಯ ಸಂಚಾಲಕರು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

03-06-2026 ಇಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು‌ ಬಳ್ಳಾರಿ ಜಿಲ್ಲೆಯ ಡ...
03/06/2026

03-06-2026 ಇಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು‌ ಬಳ್ಳಾರಿ ಜಿಲ್ಲೆಯ ಡಾ. ಯು ಶ್ರೀನಿವಾಸಮೂರ್ತಿ‌, ಉಪನ್ಯಾಸಕರು ಇವರ ಮನೆಯಲ್ಲಿ ಆಯೋಜನೆ ಮಾಡಲಾಗಿತ್ತು. ಕನ್ನಡ ಪುಸ್ತಕ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಮಾನಸ ಇವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಡಾ. ನಿಷ್ಠಿ ರುದ್ರಪ್ಪ, ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವು ನಡೆಯಿತು. ಜಿಲ್ಲೆಯ ಸಂಚಾಲಕರು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

03-06-2026 ಇಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು‌ ಬಳ್ಳಾರಿ ಜಿಲ್ಲೆಯ ಡ...
03/06/2026

03-06-2026 ಇಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು‌ ಬಳ್ಳಾರಿ ಜಿಲ್ಲೆಯ ಡಾ. ದಸ್ತಗಿರಿ ಸಾಬ್ ದಿನ್ನಿ, ಸಾಹಿತಿಗಳು ಇವರ ಮನೆಯಲ್ಲಿ ಆಯೋಜನೆ ಮಾಡಲಾಗಿತ್ತು. ಕನ್ನಡ ಪುಸ್ತಕ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಮಾನಸ ಇವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಡಾ. ನಿಷ್ಠಿ ರುದ್ರಪ್ಪ, ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವು ನಡೆಯಿತು. ಜಿಲ್ಲೆಯ ಸಂಚಾಲಕರು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

03-06-2026 ಇಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು‌ ಬಳ್ಳಾರಿ ಜಿಲ್ಲೆಯ ಶ...
03/06/2026

03-06-2026 ಇಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು‌ ಬಳ್ಳಾರಿ ಜಿಲ್ಲೆಯ ಶ್ರೀ ಚಾಂದ್ ಪಾಷಾ, ಸಂಚಾಲಕರು ಇವರ ಮನೆಯಲ್ಲಿ ಆಯೋಜನೆ ಮಾಡಲಾಗಿತ್ತು. ಕನ್ನಡ ಪುಸ್ತಕ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಮಾನಸ ಇವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಡಾ. ನಿಷ್ಠಿ ರುದ್ರಪ್ಪ, ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವು ನಡೆಯಿತು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

https://youtu.be/YmwdtjjtEKY?si=q5NxeXzOlIRcK1FR
03/06/2026

https://youtu.be/YmwdtjjtEKY?si=q5NxeXzOlIRcK1FR

ಪುಸ್ತಕಗಳನ್ನು ಓದುವವರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕನ್ನಡ ಪುಸ್ತಕ ಪ್ರಾಧ...

03/06/2026
02-06-2026 ಇಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು‌ ಕೊಪ್ಪಳ ಜಿಲ್ಲೆಯ ಶ್...
02/06/2026

02-06-2026 ಇಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು‌ ಕೊಪ್ಪಳ ಜಿಲ್ಲೆಯ ಶ್ರೀ ನಾಗರಾಜ್ ಡೊಳ್ಳಿನ ಇವರ ಮನೆಯಲ್ಲಿ ಆಯೋಜನೆ ಮಾಡಲಾಗಿತ್ತು. ಕನ್ನಡ ಪುಸ್ತಕ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಮಾನಸ ಇವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಜಿಲ್ಲೆಯ ಸಂಚಾಲಕರು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Address

ಕನ್ನಡ ಭವನ ಜೆ. ಸಿ. ರಸ್ತೆ
Bangalore
೫೬೦೦೦೨

Alerts

Be the first to know and let us send you an email when ಕನ್ನಡ ಪುಸ್ತಕ ಪ್ರಾಧಿಕಾರ posts news and promotions. Your email address will not be used for any other purpose, and you can unsubscribe at any time.

Share