Animal Husbandry and Sericulture Department-Karnataka

Animal Husbandry and Sericulture Department-Karnataka Official Account of Animal Husbandry and Sericulture Department, GOK

ಮಹಾತ್ಮ ಗಾಂಧೀಜಿಯವರ ರಾಜಕೀಯ ಗುರು, ಅಪ್ರತಿಮ ದೇಶಭಕ್ತ ಹಾಗೂ ಸಮಾಜ ಸುಧಾರಕ ಶ್ರೀ ಗೋಪಾಲಕೃಷ್ಣ ಗೋಖಲೆ ಅವರ ಜನ್ಮದಿನದಂದು ಭಕ್ತಿಪೂರ್ವಕ ಪ್ರಣಾಮ...
09/05/2026

ಮಹಾತ್ಮ ಗಾಂಧೀಜಿಯವರ ರಾಜಕೀಯ ಗುರು, ಅಪ್ರತಿಮ ದೇಶಭಕ್ತ ಹಾಗೂ ಸಮಾಜ ಸುಧಾರಕ ಶ್ರೀ ಗೋಪಾಲಕೃಷ್ಣ ಗೋಖಲೆ ಅವರ ಜನ್ಮದಿನದಂದು ಭಕ್ತಿಪೂರ್ವಕ ಪ್ರಣಾಮಗಳು.

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೌಲ್ಯಧಾರಿತ ರಾಜಕಾರಣ ಹಾಗೂ ಅಹಿಂಸಾ ಮಾರ್ಗವನ್ನು ಪ್ರತಿಪಾದಿಸಿದ ಮಹಾನ್ ಚೇತನ ಅವರು. ರಾಷ್ಟ್ರ ನಿರ್ಮಾಣ, ಶಿಕ್ಷಣ ಹಾಗೂ ಬಡವರ ಏಳಿಗೆಗಾಗಿ ಅವರು ನೀಡಿದ ನಿಸ್ವಾರ್ಥ ಕೊಡುಗೆಗಳು ಮತ್ತು ಅವರ ಆದರ್ಶಮಯ ಬದುಕು ನಮಗೆಲ್ಲರಿಗೂ ಸದಾ ದಾರಿದೀಪ

ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಬ್ರಿಟಿಷ್ ಸಾಮ್ರಾಜ್ಯದ ಅಡಿಪಾಯವನ್ನೇ ನಡುಗಿಸಿದ ಕ್ರಾಂತಿಕಾರಿ ವೀರರಾದ ಭಗತ್ ಸಿಂಗ...
23/03/2026

ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಬ್ರಿಟಿಷ್ ಸಾಮ್ರಾಜ್ಯದ ಅಡಿಪಾಯವನ್ನೇ ನಡುಗಿಸಿದ ಕ್ರಾಂತಿಕಾರಿ ವೀರರಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜ್‌ಗುರು ಅವರು ಹುತಾತ್ಮರಾದ ಈ ಪುಣ್ಯ ಸ್ಮರಣೆಯ "ಬಲಿದಾನ ದಿನ"ದಂದು ಅವರಿಗೆ ನನ್ನ ಭಕ್ತಿಪೂರ್ವಕ ನಮನಗಳು.

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ತ್ಯಾಗ, ಪ್ರೀತಿ, ಸೌಹಾರ್ದತೆಯ ಸಂಕೇತವಾದ ಈ ಹಬ್ಬವು ಎಲ್ಲರಿಗ...
21/03/2026

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.

ತ್ಯಾಗ, ಪ್ರೀತಿ, ಸೌಹಾರ್ದತೆಯ ಸಂಕೇತವಾದ ಈ ಹಬ್ಬವು ಎಲ್ಲರಿಗೂ ಸುಖ, ಸಂತೋಷ ಕರುಣಿಸಲಿ

ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು.ಈ ಯುಗಾದಿ ನಿಮ್ಮ ಜೀವನದ ಕಹಿ ದೂರ ಮಾಡಲಿ, ಸಿಹಿ ಹೆಚ್ಚಿಸಲಿ. ನವ ಸಂವತ್ಸರ ಎಲ್ಲರ ಬದುಕಿನಲ್ಲ...
19/03/2026

ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು.

ಈ ಯುಗಾದಿ ನಿಮ್ಮ ಜೀವನದ ಕಹಿ ದೂರ ಮಾಡಲಿ, ಸಿಹಿ ಹೆಚ್ಚಿಸಲಿ. ನವ ಸಂವತ್ಸರ ಎಲ್ಲರ ಬದುಕಿನಲ್ಲಿ ಸುಖ, ಶಾಂತಿ, ನೆಮ್ಮದಿ, ಹೊಸ ಭರವಸೆ ತರಲಿ ಎಂದು ಶುಭ ಹಾರೈಸುತ್ತೇನೆ.

ಕನ್ನಡಿಗರ ಪ್ರೀತಿಯ ಅಪ್ಪು ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಗೌರವ ನಮನಗಳು.
17/03/2026

ಕನ್ನಡಿಗರ ಪ್ರೀತಿಯ ಅಪ್ಪು ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಗೌರವ ನಮನಗಳು.

ಭಾರತದ ಮೊದಲ ಮಹಿಳಾ ಶಿಕ್ಷಕಿ, ಸಾಮಾಜಿಕ ಹಕ್ಕುಗಳ ಹೋರಾಟಗಾರ್ತಿ, ಸಮಾಜ ಸುಧಾರಕಿ ಸಾವಿತ್ರಿ ಬಾಯಿ ಫುಲೆ ಅವರ ಪುಣ್ಯಸ್ಮರಣೆಯಂದು ಅನಂತಾನಂತ ನಮನಗ...
10/03/2026

ಭಾರತದ ಮೊದಲ ಮಹಿಳಾ ಶಿಕ್ಷಕಿ, ಸಾಮಾಜಿಕ ಹಕ್ಕುಗಳ ಹೋರಾಟಗಾರ್ತಿ, ಸಮಾಜ ಸುಧಾರಕಿ ಸಾವಿತ್ರಿ ಬಾಯಿ ಫುಲೆ ಅವರ ಪುಣ್ಯಸ್ಮರಣೆಯಂದು ಅನಂತಾನಂತ ನಮನಗಳು.

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ. ಶೈಕ್ಷಣಿಕ ಜೀವನದ ಪ್ರ...
28/02/2026

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ. ಶೈಕ್ಷಣಿಕ ಜೀವನದ ಪ್ರಮುಖ ಘಟ್ಟವಾದ ಈ ಪರೀಕ್ಷೆಯನ್ನು ಭಯ, ಆತಂಕವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ನಿಮ್ಮದಾಗಲಿ.

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್‌ ಮಾಸದ ಶುಭಾಶಯಗಳು. ಈ ಪವಿತ್ರ ಮಾಸವು ನಾಡಿನ ಸಕಲರಿಗೂ ಒಳಿತನ್ನುಂಟುಮಾಡಲಿ ಎಂದು ಪ್ರಾರ್ಥಿ...
19/02/2026

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್‌ ಮಾಸದ ಶುಭಾಶಯಗಳು. ಈ ಪವಿತ್ರ ಮಾಸವು ನಾಡಿನ ಸಕಲರಿಗೂ ಒಳಿತನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇನೆ.

ನಾಡಿನ ಸಮಸ್ತ ಜನತೆಗೆ ಮಹಾ ಶಿವರಾತ್ರಿ ಹಬ್ಬದ ಶುಭಾಶಯಗಳು .ಪರಿಪೂರ್ಣವಾದ ಭಕ್ತಿ ಮತ್ತು ಪ್ರಾರ್ಥನೆಗೆ ಮಾತ್ರ ಒಲಿಯುವ ಪರಶಿವನ ದಿವ್ಯಾನುಗ್ರಹದಿ...
15/02/2026

ನಾಡಿನ ಸಮಸ್ತ ಜನತೆಗೆ ಮಹಾ ಶಿವರಾತ್ರಿ ಹಬ್ಬದ ಶುಭಾಶಯಗಳು .

ಪರಿಪೂರ್ಣವಾದ ಭಕ್ತಿ ಮತ್ತು ಪ್ರಾರ್ಥನೆಗೆ ಮಾತ್ರ ಒಲಿಯುವ ಪರಶಿವನ ದಿವ್ಯಾನುಗ್ರಹದಿಂದ ತಮ್ಮೆಲ್ಲರ ಜೀವನದಲ್ಲಿ ಸ್ಥಿರತೆಯನ್ನು ಸಂಕೇತಿಸುವ ಶಾಂತಿ, ಸಮೃದ್ದಿ ಹಾಗೂ ಶಾಂತಿ ಲಭಿಸಿ ತಮ್ಮೆಲ್ಲರ ಜೀವನ ಪರಿಪೂರ್ಣತೆಯಿಂದ ತುಂಬಿರಲೆಂದು ಹಾರೈಸುತ್ತೇನೆ .

ನಾಡಿನ ಸಮಸ್ತ ಜನತೆಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.ಶ್ರೇಷ್ಠ ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರಿಗೆ ಈ ಶುಭ ಸಂದರ್ಭದಲ್ಲಿ ಗೌರವ ...
26/01/2026

ನಾಡಿನ ಸಮಸ್ತ ಜನತೆಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಶ್ರೇಷ್ಠ ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರಿಗೆ ಈ ಶುಭ ಸಂದರ್ಭದಲ್ಲಿ ಗೌರವ ಸಲ್ಲಿಸೋಣ.

Address

#Room No: 234-235 2nd Floor, Vikasa Soudha
Bangalore
560001

Alerts

Be the first to know and let us send you an email when Animal Husbandry and Sericulture Department-Karnataka posts news and promotions. Your email address will not be used for any other purpose, and you can unsubscribe at any time.

Shortcuts

Share