26/05/2026
ಕನ್ನಡದ ಕೀರ್ತಿಯನ್ನು ವಿಶ್ವದ ವೇದಿಕೆಯಲ್ಲಿ ಮೆರಗುಗೊಳಿಸಿದ
ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿರುವುದು ನಮ್ಮೆಲ್ಲ ಕನ್ನಡಿಗರ ಹೆಮ್ಮೆ. 💐
ಅವರ ಅಪಾರ ಪಾಂಡಿತ್ಯ, ಸಾಹಿತ್ಯ ಸೇವೆ ಹಾಗೂ ಅವಧಾನ ಕಲೆಯ ಅಪೂರ್ವ ಸಾಧನೆಗೆ ಹೃತ್ಪೂರ್ವಕ ಅಭಿನಂದನೆಗಳು.
ಇನ್ನಷ್ಟು ಗೌರವಗಳು ಅವರನ್ನು ಅಲಂಕರಿಸಲಿ ಎಂದು ಹಾರೈಸುತ್ತೇವೆ.