20/08/2026
ರಾಜ್ಯದಲ್ಲಿ ಉದ್ಯಮಗಳ ಬೆಳವಣಿಗೆಗೆ ಉತ್ತೇಜನ ನೀಡಲು ಸರ್ಕಾರವು ಉದ್ಯೋಗ ನಿಧಿ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಇದರಡಿ ರಾಜ್ಯದ ಅತ್ಯಂತ ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಿಗೆ, ಪ್ರತಿ ಉದ್ಯೋಗಿಗೆ ತಿಂಗಳಿಗೆ ₹2,500 ರಂತೆ 2 ವರ್ಷಗಳ ಕಾಲ ಪ್ರೋತ್ಸಾಹಧನ ನೀಡಿ ಒಟ್ಟು ಒಂದು ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ.
When entrepreneurship grows, new opportunities follow.
Through Udyoga Nidhi, the Government of Karnataka is encouraging entrepreneurs to create new jobs in the state's most backward districts, taking economic opportunities beyond established centres. By supporting new employment and enterprise, the initiative aims to promote balanced regional growth and build stronger local economies across Karnataka.