BJP Karyakarthara SENE

BJP Karyakarthara SENE ನಿಷ್ಠಾವಂತ ಪ್ರಾಮಾಣಿಕ ಬಿಜೆಪಿ ಪಕ್ಷದ ಕಾರ್ಯಕರ್ತರ ಪಡೆ

09/09/2026

ಭ್ರಷ್ಟಾಚಾರ, ಹಗರಣಗಳಲ್ಲಿ ಮುಳುಗಿರುವ ಅಭಿವೃದ್ಧಿ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಬೃಹತ್ ಸಮಾರೋಪ ಬಳ್ಳಾರಿಯ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಸೇರಿದಂತೆ ಎಲ್ಲಾ ಪ್ರಮುಖರು ಪಾಲ್ಗೊಳ್ಳಲಿರುವ ಈ ಸಮಾವೇಶದಲ್ಲಿ ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಳ್ಳೋಣ, ಕಾಂಗ್ರೆಸ್ ಮುಕ್ತ ಕರ್ನಾಟಕದ ಸಂಕಲ್ಪ ಮಾಡೋಣ.


03/09/2026
22/08/2026

ಹಿಂದೂ ಹುಳಿಯ ಹಿಂದುತ್ವದ ಮುಖವಾಡದ ಕಳಚಿತು!!

13/08/2026
09/07/2026
06/07/2026
05/07/2026

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದಲ್ಲಿ ಕ್ರೌರ್ಯ ಮಿತಿ ಮೀರುತ್ತಿದ್ದು, ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಮೂರು ಹಸುಗಳ ಕಾಲು, ಬಾಲ ಮತ್ತು ತೊಡೆ ಕಡಿದು ವಿಕೃತಿ ಮೆರೆಯಲಾಗಿದೆ. ಕಳ್ಳತನ ಮಾಡಲು ಸುಲಭವಾಗಲಿ ಎಂಬ ಕಾರಣಕ್ಕೆ ಈ ಕ್ರೌರ್ಯ ಮೆರೆಯಲಾಗಿದೆ ಎಂದು ವರದಿಗಳಾಗಿದ್ದು, ಕಾನೂನು ಸುವ್ಯವಸ್ಥೆ ಕಾಂಗ್ರೆಸ್ ಸರ್ಕಾರದಡಿ ಎಷ್ಟು ಹದಗೆಟ್ಟಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.

ಗೋವಿನ ಮೇಲೆ ಈ ರೀತಿಯ ವಿಕೃತಿ ನಡೆಯುತ್ತಿರುವುದು ರಾಜ್ಯದಲ್ಲಿ ಇದೇ ಮೊದಲಲ್ಲ, ಈ ಹಿಂದೆಯೂ ಇಂತಹ ಅನೇಕ ಘಟನೆಗಳು ನಡೆದಿವೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ.

Address

ಬಂಗ್ಲೊರೆ
Bangalore

Website

Alerts

Be the first to know and let us send you an email when BJP Karyakarthara SENE posts news and promotions. Your email address will not be used for any other purpose, and you can unsubscribe at any time.

Shortcuts

Share