29/12/2025
ಕೆಪಿಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಕೆ ಶಿವಕುಮಾರ್ ರವರ ಸೂಚನೆಯ ಮೇರೆಗೆ ಜನವರಿ 24 /1/2026 ರಂದು ನಡೆಯುವ ಕರಾವಳಿ ಕಾಂಗ್ರೆಸ್ ಕಾನೂನು ಸಮಾವೇಶ ಮತ್ತು ರಾಜ ಕಾಂಗ್ರೆಸ್ ಲೀಗಲ್ ಬ್ಯಾಂಕ್ ನ ಉದ್ಘಾಟನಾ ಸಮಾರಂಭದ ಪೂರ್ವಭಾವಿ ಸಭೆಯನ್ನು ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಆಯೋಜಿಸಲಾಗಿತ್ತು. ಪಕ್ಷದ ಜಿಲ್ಲಾ ಅಧ್ಯಕ್ಷರು ಮತ್ತು ಮಾಜಿ ಸಚಿವರು ಮತ್ತು ಮಾಜಿ ಶಾಸಕರು ಮತ್ತು ಹಿರಿಯ ಕಾಂಗ್ರೆಸ್ ಮುಖಂಡರು,ಮುಂಚೂಣಿ ಘಟಕಗಳ ಅಧ್ಯಕ್ಷರ ಜೊತೆ ಜೊತೆ ಕಾಂಗ್ರೆಸ್ ಕಾನೂನು ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ಅಧ್ಯಕ್ಷರು ಸಭೆಯಲ್ಲಿ ಪಾಲ್ಕೊಂಡು ಕಾರ್ಯಕ್ರಮದ ಉದ್ದೇಶ ಮತ್ತು ಕಾರ್ಯಕ್ರಮದ ಯೋಜನೆಗಳ ಬಗ್ಗೆ ವಿವರ ನೀಡಿದರು.