ಕೆ ಆರ್ ಎಸ್ ಪಕ್ಷ ಗ್ರೇಟರ್ ಬೆಂಗಳೂರು - KRS Party GBA Bengaluru

  • Home
  • India
  • Bangalore
  • ಕೆ ಆರ್ ಎಸ್ ಪಕ್ಷ ಗ್ರೇಟರ್ ಬೆಂಗಳೂರು - KRS Party GBA Bengaluru

ಕೆ ಆರ್ ಎಸ್ ಪಕ್ಷ ಗ್ರೇಟರ್ ಬೆಂಗಳೂರು - KRS Party GBA Bengaluru ಸ್ವಚ್ಛ ಪ್ರಾಮಾಣಿಕ ಜನಪರ ರಾಜಕಾರಣ

05/06/2026

ಕೆ ಆರ್ ಎಸ್ ಪಕ್ಷದ ವತಿಯಿಂದ ಬಿಡದಿ ಟೌನ್'ಶಿಪ್ ವಿರೋಧಿಸಿ ಹಮ್ಮಿಕೊಂಡಿರುವ "ಬಿಡದಿ ಬೈರಮಂಗಲ ಚಲೋ" ಬೈಕ್ ರ್ಯಾಲಿಗೆ ಆಹ್ವಾನ.

#ಬಿಡದಿ #ರೈತ

01/06/2026

ಬೆಂಗಳೂರಿನಿಂದ ಬಿಡದಿ-ಭೈರಮಂಗಲ ಚಲೋ.

ಫಲವತ್ತಾದ ಭೂಮಿ, ಸಮೃದ್ಧ ಜಲಸಂಪತ್ತು, ಬುದ್ಧಿವಂತ ಮತ್ತು ಕಾಯಕಜೀವಿ ರೈತರನ್ನು ಹೊಂದಿರುವ ಬಿಡದಿ ಭಾಗದ ಸುಮಾರು 7-8 ಸಾವಿರ ಎಕರೆ ಪ್ರಕೃತಿಯನ್ನು ನೆಲಸಮ ಮಾಡಿ, ಲಕ್ಷಾಂತರ ಮರಗಳನ್ನು ಕತ್ತರಿಸಿ, ಆ ಜಾಗವನ್ನು ಮೊದಲು ಬಟಾಬಯಲು ಮಾಡಿ ನಂತರ ಕಾಂಕ್ರೀಟ್ ಕಾಡು ಎಬ್ಬಿಸಿಯೇ ತೀರುವ ಪಾಪದ ಕೆಲಸಕ್ಕೆ ಭಾವಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಇದನ್ನು ಅಹಿಂಸಾತ್ಮಕವಾಗಿ ಮತ್ತು ನ್ಯಾಯಯುತವಾಗಿ ವಿರೋಧಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ - KRS Party ತೀರ್ಮಾನಿಸಿದೆ.

ಈ ನಿಟ್ಟಿನಲ್ಲಿ ಮುಂದಿನ ಶನಿವಾರ, ಜೂನ್ 6, 2026ರಂದು, ಬೃಹತ್ ಹೋರಾಟವನ್ನು ಹಮ್ಮಿಕೊಂಡಿದೆ. ದಯವಿಟ್ಟು ಎಲ್ಲರೂ ಈ ಹೋರಾಟದಲ್ಲಿ ಭಾವಹಿಸಬೇಕೆಂದು 🙏 ಮನವಿ ಮಾಡುತ್ತಿದ್ದೇವೆ.

ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ.

01/06/2026

Notice ವಿವರ

ತುಮಕೂರು ಜಿಲ್ಲೆಯ Nepokid ಮಾಜಿ ಗೃಹಸಚಿವ Dr.G. ಪರಮೇಶ್ವರ್ ಹಾಗೂ ಈವೆಂಟ್ ಮ್ಯಾನೇಜರ್ ಗಳಾದ IAS ,IPS ಗಳ ಆಡಳಿತದ ರೀತಿಯ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಮೇಲಿನವರ ಅಣತಿಯಂತೆ ಬೆಳ್ಳಂ ಬೆಳಿಗ್ಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದ ನನ್ನ ಜಮೀನಿನಲ್ಲಿ ಕೃಷಿ ಕೆಲಸ ಮಾಡುವಾಗ ತೋಟಕ್ಕೆ ಬಂದು ಪೋಲಿಸ್ ಗಿರಿ ಮಾಡುತ್ತಿರುವ ಪೊಲೀಸರು...

#ಮಲ್ಲಿಕಾರ್ಜುನಭಟ್ಟರಹಳ್ಳಿ #ಹಳದಿಸೇನೆ #ಚಿಕ್ಕನಾಯಕನಹಳ್ಳಿ #ತುಮಕೂರು #ಕರ್ನಾಟಕ್ಕಾಗಿನಾವು

01/06/2026

ತುಮಕೂರು ಜಿಲ್ಲೆಯ Nepodik ಮಾಜಿ ಗೃಹಸಚಿವ Dr.G. ಪರಮೇಶ್ವರ್ ಹಾಗೂ ಈವೆಂಟ್ ಮ್ಯಾನೇಜರ್ ಗಳಾದ IAS ,IPS ಗಳ ಆಡಳಿತದ ರೀತಿಯ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಮೇಲಿನವರ ಅಣತಿಯಂತೆ ಬೆಳ್ಳಂ ಬೆಳಿಗ್ಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದ ನನ್ನ ಜಮೀನಿನಲ್ಲಿ ಕೃಷಿ ಕೆಲಸ ಮಾಡುವಾಗ ತೋಟಕ್ಕೆ ಬಂದು ಪೋಲಿಸ್ ಗಿರಿ ಮಾಡುತ್ತಿರುವ ಪೊಲೀಸರು...

29/05/2026

ಭೈರಮಂಗಲದ ಫಲವತ್ತಾದ ಭೂಮಿಯಲ್ಲಿ ಕೆ ಆರ್ ಎಸ್ ಪಕ್ಷದ ಹೋರಾಟ

29/05/2026

ಬೈರಮಂಗಲದ ರೈತರಿಂದ ಬಲವಂತರಿಂದ ಜಮೀನು ಕಸಿದುಕೊಳ್ಳುತ್ತಿರುವ ರಾಜ್ಯ ಸರ್ಕಾರ.

ಪಕ್ಷ ಸೇರಲು ಸಂಪರ್ಕಿಸಿ 7204974572
ಭೇಟಿ ನೀಡಿ www.krsparty.org

25/05/2026

ರಿಯಲ್ ಎಸ್ಟೇಟ್ ಮಾಫಿಯಾ ನುಂಗಿ ಹಾಕಿರುವ ಸ್ಮಶಾಣ. ಸುಮಾರು 10, 15 ಸಾವಿರ ಜನರು ವಾಸಿಸುವ ಪ್ರದೇಶಕ್ಕೆ ಅಂತ್ಯಕ್ರಿಯೆ ಮಾಡಲು ಜಾಗವಿಲ್ಲದೆ ಜನರ ಒದ್ದಾಟ.

19/05/2026
18/05/2026

ಒಂದೆಡೆ KSRTC ನೌಕರರಿಗೆ ಉಂಡೆ ನಾಮ, ಸಂಸ್ಥೆ ದಿವಾಳಿ,
ಮತ್ತೊಂದೆಡೆ ಸರ್ಕಾರದ ಸಾಧನಾ ಸಮಾವೇಶ.
ಸಮಾವೇಶದ ಮಾರನೆಯ ದಿನವೇ ಸರ್ಕಾರಿ ಬಸ್ಸುಗಳು ರಸ್ತೆಗಳಲ್ಲಿ ಮಾಯ. ಪ್ರಯಾಣಿಕರಿಗೆ ಆಗಲಿದೆ ಪ್ರಯಾಸ.

18-05-2026.

Address

Bangalore
560021

Alerts

Be the first to know and let us send you an email when ಕೆ ಆರ್ ಎಸ್ ಪಕ್ಷ ಗ್ರೇಟರ್ ಬೆಂಗಳೂರು - KRS Party GBA Bengaluru posts news and promotions. Your email address will not be used for any other purpose, and you can unsubscribe at any time.

Share