19/06/2024
ಭಾರತೀಯ ಜನತಾ ಪಾರ್ಟಿ ಬಸವನ ಬಾಗೇವಾಡಿ ಮಂಡಲ ವತಿಯಿಂದ ದಿನಾಂಕ ನಾಳೆ 20/6/2024 ರಂದು ಕಾಂಗ್ರೆಸ್ ಸರ್ಕಾರದ ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವದರ ಜೋತೆಗೆ ಜನವಿರೋಧಿ ಹಾಗೂ ಪೆಟ್ರೋಲ್ , ಡೀಸೆಲ್ ದರ ಏರಿಕೆ ನೀತಿ ಖಂಡಿಸಿ ಮಂಡಲದ ವಿವಿಧ ಕಡೆಗಳಲ್ಲಿ ಬೃಹತ್ ಪತ್ರಿಭಟನೆಯನ್ನು ರೈತ ನಾಯಕರಾದ ಸನ್ಮಾನ್ಯ ಶ್ರೀ ಎಸ್ ಕೆ ಬೆಳ್ಳುಬ್ಬಿಜಿಯವರು ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10.00 ಗಂಟೆಗೆ ಕೊಲ್ಹಾರ ತಾಲೂಕು, ಅದೇ ರೀತಿ 12.00 ಗಂಟೆಗೆ ನಿಡಗುಂದಿ ತಾಲೂಕು, ಮಧ್ಯಾಹ್ನ 2.00 ಗಂಟೆಗೆ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ ನಡೆಯಲಿದ್ದು.
ಈ ಪ್ರತಿಭಟನೆಯಲ್ಲಿ ಪಕ್ಷದ ಪಟ್ಟಣ ಪಂಚಾಯಿತಿ, ಪುರಸಭೆ, ZP ಹಾಗೂ TP ಸದಸ್ಯರು, ಪಕ್ಷದ ಹಿರಿಯರು, ಪದಾಧಿಕಾರಿಗಳು, ಯುವಕರು, ಕಾರ್ಯಕರ್ತರು ಪಾಲ್ಗೊಂಡು ಪ್ರತಿಭಟನೆಯನ್ನು ಯಶಸ್ವಿ ಮಾಡಬೇಕೆಂದು ತಮ್ಮಲ್ಲಿ ವಿನಂತಿ.🙏
Chandrashekar S Bellubbi Chandrashekar S Bellubbi