Karanataka Human Rights Penal Belagavi District Youth

Karanataka Human Rights Penal Belagavi District Youth Contact information, map and directions, contact form, opening hours, services, ratings, photos, videos and announcements from Karanataka Human Rights Penal Belagavi District Youth, Social service, Belagavi District, Belgaum.

https://karmikdhwani.com/?p=1196                                                                                  ತೌಸೀಫ್...
09/03/2025

https://karmikdhwani.com/?p=1196
ತೌಸೀಫ್ ಮುಲ್ಲಾ – ಸಮಾಜ ಸೇವೆಯ ಪ್ರೇರಕ ಶಕ್ತಿ – ಜನರಿಂದಲೇ ಬರುತ್ತಿರುವ ಮೆಚ್ಚುಗೆ! ಮಾದರಿ ಸಮಾಜ ಸೇವಕ ಮತ್ತು ಮಾನವ ಹಕ್ಕುಗಳ ರಕ್ಷಕ.
ಮಾದರಿ ಸಮಾಜ ಸೇವಕ ಮತ್ತು ಮಾನವ ಹಕ್ಕುಗಳ ರಕ್ಷಕ.

ಮಾನವೀಯತೆ ಮತ್ತು ಸಮಾಜ ಸೇವೆಯ ಮಾದರಿ.

ಸೇವೆಯ ಮೂಲಕ ಸಮಾಜದಲ್ಲಿ ಬೆಳಕಿನ ದೀಪ.

ಮಾನವೀಯ ಸೇವೆಯ ಪ್ರತೀಕ ಸಮಾಜ ಸೇವೆಯ ಆಧುನಿಕ ಮುಖ.

ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿರುವ ತೌಸೀಫ್ ಮುಲ್ಲಾ.

ಮಾನವೀಯತೆ ಮತ್ತು ಸಮಾಜ ಸೇವೆಯ ಪ್ರಬಲ ಶಕ್ತಿ.

ಸಮಾಜ ಸೇವೆಯ ಪ್ರೇರಕ ಶಕ್ತಿ – ಜನರಿಂದಲೇ ಬರುತ್ತಿರುವ ಮೆಚ್ಚುಗೆ!

ಸಮಾಜ ಸೇವೆಯ ಮಾರ್ಗದರ್ಶಕ, ಮಾನವೀಯತೆ ಮೆರೆದ ನಾಯಕ.
ನಿಜವಾದ ಸಮಾಜ ಸೇವೆಯ ಪ್ರತಿಬಿಂಬ.

https://karmikdhwani.com/?p=1102
'ಕಾರ್ಮಿಕ ಧ್ವನಿ' ಕರ್ನಾಟಕದ ಕಾರ್ಮಿಕರ ಧ್ವನಿಯಾಗಿರುವ ಡಿಜಿಟಲ್ ಮೀಡಿಯಾ! 'ಕಾರ್ಮಿಕ ಧ್ವನಿ'

(Karmik Dhwani) ಕರ್ನಾಟಕದ ಕಾರ್ಮಿಕ ವರ್ಗದ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಥಮ ಮತ್ತು ಏಕೈಕ ಡಿಜಿಟಲ್ ಮೀಡಿಯಾ ಸಂಸ್ಥೆ
'ಕಾರ್ಮಿಕ ಧ್ವನಿ' ಭವಿಷ್ಯ - ಮುಂದಿನ ಹಂತಗಳು ಮತ್ತು ಅವಕಾಶಗಳು ‘ಕಾರ್ಮಿಕ ಧ್ವನಿ’ ಕೇವಲ ಮಾಧ್ಯಮವಲ್ಲ, ಇದು ಒಂದು ಜನಚಳುವಳಿ!
https://youtu.be/_raHY361XLo?feature=shared


https://youtu.be/eLOtmC3JOjs?feature=shared


https://youtu.be/8qGYibDDj0g?feature=shared


https://youtu.be/L_VeuzEgLmM?feature=shared

https://youtu.be/ixPviGC6ozE?feature=shared


https://youtu.be/KzljHc8qwWs?feature=shared


ಕಾರ್ಮಿಕ ಧ್ವನಿ
ಇಂಡಿಯನ್ ನ್ಯೂಸ್ ವಾಯ್ಸ್ ಆಫ್ ಲೇಬರ್.

ಕಾರ್ಮಿಕ ಧ್ವನಿ ಡಿಜಿಟಲ್ ಮೀಡಿಯಾ ನ್ಯೂಸ್ ರಾಜ್ಯಮಟ್ಟದ ಸುದ್ದಿ ವಾಹಿನಿಯಾಗಿದೆ.

For Any Advertisement Or News
Contact This Number: 9686981286
9901149812

ತೌಸೀಫ್ ಮುಲ್ಲಾ – ಮಾದರಿ ಸಮಾಜ ಸೇವಕ ಮತ್ತು ಮಾನವ ಹಕ್ಕುಗಳ ರಕ್ಷಕ ತೌಸೀಫ್ ಮುಲ್ಲಾ ಬೆಳಗಾವಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರಲ್ಲಿ ಒಬ....

ಬೆಂಗಳೂರು: ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ರಾಜ್ಯ, ಹೊರ ರಾಜ್ಯ, ವಿದೇಶಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎರಡು ಅ...
12/07/2022

ಬೆಂಗಳೂರು: ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ರಾಜ್ಯ, ಹೊರ ರಾಜ್ಯ, ವಿದೇಶಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎರಡು ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಹಾಗೂ ನಾಲ್ವರು ಗಿರಾಕಿಗಳನ್ನು ಬಂಧಿಸಲಾಗಿದೆ. ರಾಜ್ಯ, ಹೊರ ರಾಜ್ಯ ಮತ್ತು ವಿದೇಶದ ಎಂಟು ಮಂದಿ ಯುವತಿಯರನ್ನು ರಕ್ಷಿಸಲಾಗಿದೆ. ಇಂದಿರಾ ನಗರದ 100 ಅಡಿ ರಸ್ತೆಯ ನಿರಂಜನ್, ರೂಬಿ ಬಂಧಿತ ಆರೋಪಿಗಳು. ಇವರು ಸಲೂನ್ ಸೆಂಟರ್ ತೆರೆದು ಯುವತಿಯರನ್ನು ಅಕ್ರಮವಾಗಿ ಇರಿಸಿಕೊಂಡು ಗಿರಾಕಿಗಳನ್ನು ಸೆಳೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ....

ಬೆಂಗಳೂರು: ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ರಾಜ್ಯ, ಹೊರ ರಾಜ್ಯ, ವಿದೇಶಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿ.....

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer...
11/07/2022

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳ ವಿವರ ಹೀಗಿದೆ. ಅಮ್ಲನ್ ಆದಿತ್ಯ ಬಿಸ್ವಾಸ್, ಐಎಎಸ್ (ಕೆ.ಎನ್: 1997) ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಬೆಳಗಾವಿ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ, ಮುಂದಿನ ಆದೇಶದವರೆಗೆ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ವಿಭಾಗಕ್ಕೆ ವರ್ಗಾಯಿಸಿಸಲಾಗಿದೆ. ಕ್ಯಾಪ್ಟನ್ ಡಾ. ರಾಜೇಂದ್ರ ಕೆ., ಐಎಎಸ್ (ಕೆ.ಎನ್: 2010) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸಹಕಾರ ಸಂಘಗಳ ರಿಜಿಸ್ಟ್ರಾರ್ ಮತ್ತು ಬೆಂಗಳೂರಿನ ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಾಗಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಲ್ಲಿ ನೇಮಿಸಲಾಗಿದೆ....

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡ...

ಬೆಳಗಾವಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ನಗರ ಬಸ್ ನಿಲ್ದಾಣ (ಸಿಬಿಟಿ) ಕಾಮಗಾರಿಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಬೇ...
11/07/2022

ಬೆಳಗಾವಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ನಗರ ಬಸ್ ನಿಲ್ದಾಣ (ಸಿಬಿಟಿ) ಕಾಮಗಾರಿಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಅವರು ನಗರದಲ್ಲಿ ಸೋಮವಾರ ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೊಂಡಿರುವ ನಾನಾ ಕಾಮಗಾರಿಗಳ ಪರಿಶೀಲನೆ ನಡೆಸಿದರು. ನಗರ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಿರುವ ಜಾಗಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ ನಿಲ್ದಾಣ ನಿರ್ಮಾಣ ಕಾಮಗಾರಿ 8 ತಿಂಗಳು ವಿಳಂಬವಾಗಿತ್ತು. ಇದೀಗ ತಡೆಯಾಜ್ಞೆ ತೆರವುಗೊಂಡು ಕಾಮಗಾರಿ ಪುನಾರಂಭಗೊಂಡಿದೆ. ಕಾಮಗಾರಿಯ ವೇಗ ಇನ್ನಷ್ಟು ಹೆಚ್ಚಿಸಿ ಬರುವ ಡಿಸೆಂಬರ್ ವೇಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು....

ಬೆಳಗಾವಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ನಗರ ಬಸ್ ನಿಲ್ದಾಣ (ಸಿಬಿಟಿ) ಕಾಮಗಾರಿಯನ್ನು ಡಿಸೆಂಬರ್ ವೇಳೆಗೆ ಪೂ...

ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಮೆದಳು ನಿಷ್ಕ್ರಿಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ 15 ವರ್ಷದ...
11/07/2022

ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಮೆದಳು ನಿಷ್ಕ್ರಿಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ 15 ವರ್ಷದ ಬಾಲಕಿ ತನ್ನ ಅಂಗಾಂಗಳನ್ನು ದಾನ ಮಾಡಿ 4 ಜನರ ಜೀವ ಉಳಿಸಿ ಸಮಾಜಕ್ಕೆ ಮಾದರಿಯಾಗಿದ್ದಾಳೆ. ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗೆ ಕಸಿ ಮಾಡಲು ಗ್ರೀನ ಕಾರಿಡಾರ ಮೂಲಕ ಧಾರವಾಡದಿಂದ ರಸ್ತೆ ಮೂಲಕ ತೆಗೆದುಕೊಂಡು ಬರಲಾಯಿತು. ಒಂದು ಕಿಡ್ನಿಯನ್ನು ಎಸಡಿಎಂ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ತತ್ವಾದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ಕಸಿ ಮಾಡಿದರೆ, ಲೀವರ ಅನ್ನು ಬೆಂಗಳೂರಿನ ಶೇಷಾದ್ರಿಪುರಂನ ಅಪೊಲೊ ಆಸ್ಪತ್ರೆಗೆ ಏರ ಮೂಲಕ ಕಳುಹಿಸಿಕೊಟ್ಟರು....

ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಮೆದಳು ನಿಷ್ಕ್ರಿಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿ.....

ಬೆಳಗಾವಿಯ ಕ್ಯಾಂಪ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ....
11/07/2022

ಬೆಳಗಾವಿಯ ಕ್ಯಾಂಪ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳಗಾವಿಯ ಕಾಲೇಜ ರೋಡ್‍ನಲ್ಲಿರುವ ಖೈಬರ್ ಹೋಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಕ್ಯಾಂಪ್ ಠಾಣೆ ಸಿಪಿಐ ಪ್ರಭಾಕರ್ ಧರ್ಮಟ್ಟಿ ನೇತೃತ್ವದ ತಂಡವು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದೆ. ಬಂಧಿತರು ಶಾಹಪುರದ ಜೇಡ ಗಲ್ಲಿಯ ಪ್ರದೀಪ ಲವಕುಶ ಹುಬ್ಬಳ್ಳಿ ಹಾಗೂ ಮೂಲತಃ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ಹಾಲಿ ಶಾಹಪುರದ ಜೇಡ ಗಲ್ಲಿಯ ನಿವಾಸಿ ವಿಜಯಕುಮಾರ್ ವೀರಭದ್ರಪ್ಪ ತಾಂಡೂರ ಎಂದು ಗುರುತಿಸಲಾಗಿದೆ....

ಬೆಳಗಾವಿಯ ಕ್ಯಾಂಪ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬ.....

ಕುಡಚಿ : ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಹುಮೂಲ್ಯ ಕೊಡುಗೆ ನೀಡಿದ ಕಾಂಗ್ರೆಸ್ ಪಕ್ಷ ಸುದೀರ್ಘ ಅವಧಿ ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವ...
11/07/2022

ಕುಡಚಿ : ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಹುಮೂಲ್ಯ ಕೊಡುಗೆ ನೀಡಿದ ಕಾಂಗ್ರೆಸ್ ಪಕ್ಷ ಸುದೀರ್ಘ ಅವಧಿ ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಅವರು ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ್ತು ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ ಯಬರಟ್ಟಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸೈಕಲ್ ಜಾಥಾಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯಗಳ ಕುರಿತು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡುವ ಮೂಲಕ ಪಕ್ಷದ ಕೈ ಬಲಪಡಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ಹೇಳಿದರು....

ಕುಡಚಿ : ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಹುಮೂಲ್ಯ ಕೊಡುಗೆ ನೀಡಿದ ಕಾಂಗ್ರೆಸ್ ಪಕ್ಷ ಸುದೀರ್ಘ ಅವಧಿ ದೇಶದ ಅಭಿವೃದ್ಧಿಗೆ ನೀಡಿದ ಕೊ.....

ಬೆಳಗಾವಿ : ಜಿಲ್ಲೆಯಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ...
11/07/2022

ಬೆಳಗಾವಿ : ಜಿಲ್ಲೆಯಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಿಲ್ಲಾಡಳಿತ ಮುಂಜಾಗ್ರತ ಕ್ರಮವಾಗಿ ತಾಲೂಕ ಆಡಳಿತಗಳಿಗೆ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಖಾನಾಪುರ ತಾಲೂಕಿನ ಮಲಪ್ರಭಾ ನದಿಯ ನೀರಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಸಭೆ ಕರೆದು ಸಭೆಯ ಕರೆಯಲಾಯಿತು. ಸಭೆ ಅಧ್ಯಕ್ಷತೆ ವಹಿಸಿದ ಶಾಸಕಿ ಅವರು, ಪ್ರವಾಹ ಸ್ಥಿತಿ ಉದ್ಬವಗೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಕ್ಕಾಗಿ ನದಿ ದಡದಲ್ಲಿರುವ ಜನರನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಬೇಕಾದ ಸಂದರ್ಭದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಸಂಗ್ರಹ ಮಾಡಿದರು ಈ ಸಭೆಯಲ್ಲಿ ಖಾನಾಪುರ ತಹಶೀಲ್ದಾರ್ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಳಗಾವಿ : ಜಿಲ್ಲೆಯಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆ ಪ್ರವಾಹ ಪರಿಸ್ಥಿತಿ ನಿರ....

ಬೆಳಗಾವಿಯಲ್ಲಿ ಹಳೆಯ ಪುನಾ ಬೆಂಗಳೂರು ರಸ್ತೆಯ ಬ್ರಿಡ್ಜ್ ಕೆಳಗಡೆ ಇರುವ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಭಾರೀ ಟ್ರಕ್‍ನ ಚಕ್ರಗಳು ರಸ್ತ...
11/07/2022

ಬೆಳಗಾವಿಯಲ್ಲಿ ಹಳೆಯ ಪುನಾ ಬೆಂಗಳೂರು ರಸ್ತೆಯ ಬ್ರಿಡ್ಜ್ ಕೆಳಗಡೆ ಇರುವ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಭಾರೀ ಟ್ರಕ್‍ನ ಚಕ್ರಗಳು ರಸ್ತೆ ಕುಸಿತದಲ್ಲಿ ಸಿಲುಕಿಹಾಕಿಕೊಂಡಿತ್ತು. ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಕುಸಿಯುತ್ತಿವೆ. ಬೆಳಗಾವಿಯ ಹಳೆಯ ಪುನಾ ಬೆಂಗಳೂರು ರಸ್ತೆಯ ಬ್ರಿಡ್ಜ್ ಕೆಳಗಡೆ ಇರುವ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಟ್ರಕ್‍ನ ಚಕ್ರಗಳು ಸಿಲುಕಿಹಾಕಿಕೊಂಡಿವೆ. ಭಾರೀ ಲೋಡ್‍ನ್ನು ಹೊತ್ತು ಸಾಗುತ್ತಿದ್ದ ಟ್ರಕ್‍ನ ಹಿಂದಿನ ಚಕ್ರಗಳು ರಸ್ತೆ ಕುಸಿದು ಸಿಲುಕಿಹಾಕಿಕೊಂಡಿತ್ತು ಈ ವೇಳೆ ಸ್ಥಳದಲ್ಲಿ ಟ್ರಾಫಿಕ್ ಜ್ಯಾಮ್ ಉಂಟಾಗಿತ್ತು. ಇನ್ನು ವಾಹನದಿಂದ ವಸ್ತುಗಳನ್ನು ಬೇರೆ ವಾಹನಕ್ಕೆ ಲೋಡ್ ಮಾಡಿ ವಾಹನವನ್ನು ತೆರವುಗೊಳಿಸುವ ಕಾರ್ಯದಲ್ಲಿ ವಾಹನ ಚಲಕರು ಹಾಗೂ ಮಾಲೀಕರು ಮುಂದಾಗಿದ್ದರು.

ಬೆಳಗಾವಿಯಲ್ಲಿ ಹಳೆಯ ಪುನಾ ಬೆಂಗಳೂರು ರಸ್ತೆಯ ಬ್ರಿಡ್ಜ್ ಕೆಳಗಡೆ ಇರುವ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಭಾರೀ ಟ್ರಕ್‍ನ ಚ....

ಬೆಳಗಾವಿ, ಜುಲೈ 11: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಭಾರತದ 'ನಯಾಗರ' ಎಂದೇ ಖ್ಯಾತಿ ಪಡೆದ ಗೋಕಾಕ ಫಾಲ್ಸ...
11/07/2022

ಬೆಳಗಾವಿ, ಜುಲೈ 11: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಭಾರತದ 'ನಯಾಗರ' ಎಂದೇ ಖ್ಯಾತಿ ಪಡೆದ ಗೋಕಾಕ ಫಾಲ್ಸ್ ಮೈದುಂಬಿ ಹರಿಯುತ್ತಿದೆ. ರುದ್ರ ರಮಣೀಯ ಜಲಪಾತದ ವೈಭವವನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದು ಬರುತ್ತಿದೆ. ಮಹಾರಾಷ್ಟ್ರ ಪಶ್ಚಿಮ ಘಟ್ಟಗಳು ಸೇರಿ ಘಟಪ್ರಭಾ ನದಿ ಪಾತ್ರದಲ್ಲಿ ಅಧಿಕ ಮಳೆಯಾಗುತ್ತಿರುವ ಕಾರಣ ಘಟಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ದಿನೇ ದಿನೇ ಗೋಕಾಕ್‌ ಫಾಲ್ಸ್‌ನಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, ಧುಮುಕ್ಕಿ ಹರಿಯುತ್ತಿರುವ ಗೋಕಾಕ ಫಾಲ್ಸ್‌ನ ಅಂದವನ್ನು ಹೆಚ್ಚಳ ಮಾಡುತ್ತಿದೆ ಸುತ್ತಲಿರುವ ಪರಿಸರ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ, ಕರ್ನಾಟಕ ಗಡಿ ಪ್ರದೇಶದ ಜಿಲ್ಲೆಗಳ ಜಲಪಾತಗಳು ತುಂಬಿ ಹರಿಯುತ್ತಿವೆ....

ಬೆಳಗಾವಿ, ಜುಲೈ 11: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಭಾರತದ ‘ನಯಾಗರ’ ಎಂದೇ ಖ್ಯಾತಿ ಪಡೆದ ಗೋಕ...

New Delhi: Prime Minister Narendra Modi unveiled the National Emblem cast on the roof of the new Parliament Building on ...
11/07/2022

New Delhi: Prime Minister Narendra Modi unveiled the National Emblem cast on the roof of the new Parliament Building on Monday. As per the government officials, the emblem is made up of bronze with a total weight of 9,500 kg and is 6.5 metre in height. It has been cast at the top of the central foyer of the new Parliament building, and a supporting structure of steel weighing around 6,500 kg has been constructed to support the emblem, they said....

New Delhi: Prime Minister Narendra Modi unveiled the National Emblem cast on the roof of the new Parliament Building on Monday. As per the government officials, the emblem is made up of bronze with a total weight of 9,500 kg and is 6.5 metre in height. It has been cast at the top of the central …

ಬಾಗಲಕೋಟೆ, ಜುಲೈ,11: ಹಿಂದೂ ಜಾಗರಣ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕಟ್ಟಿಮನಿ ಸೇರಿದಂತೆ ಮೂವರ ಮೇಲೆ ನಡೆದಿದ್ದ ಮಾರಾಣಾಂತಿಕ ಹಲ್...
11/07/2022

ಬಾಗಲಕೋಟೆ, ಜುಲೈ,11: ಹಿಂದೂ ಜಾಗರಣ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕಟ್ಟಿಮನಿ ಸೇರಿದಂತೆ ಮೂವರ ಮೇಲೆ ನಡೆದಿದ್ದ ಮಾರಾಣಾಂತಿಕ ಹಲ್ಲೆ ಖಂಡಿಸಿ ಹಲವು ಸಂಘಟನೆಗಳು ಸೋಮವಾರ ಬಾಗಲಕೋಟೆ ಬಂದ್ ಕರೆ ಕೊಟ್ಟಿವೆ. ಹುಡುಗಿಯರನ್ನು ರೇಗಿಸಿದವರಿಗೆ ಬುದ್ಧಿ ಹೇಳಿದ್ದಕ್ಕೆ ಇನ್ನೊಂದು ಕೋಮಿನ ಜನ ಎಳೆನೀರು ಕೊಚ್ಚುವ ಮಚ್ಚಿನಿಂದ ಹಿಂದೂ ಜಾಗರಣ ಕಾರ್ಯಕರ್ತರ ಮೇಲೆ ದಾಳಿ ಮಾಡಿದ್ದರು.‌ ಕೆರೂರ ಬಸ್ ನಿಲ್ದಾಣದ ಮುಂಭಾಗ ಪರಸ್ಪರ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದು ಅರಣ್ ಕಟ್ಟಿಮನಿ ಗಂಭೀರ ಗಾಯಗೊಂಡರೆ, ಆತನ ಸಹೋದರ ಲಕ್ಷ್ಮಣ್‌ ಕಟ್ಟಿಮನಿ ಮತ್ತು ಯಮನೂರ್‌ ಚುಂಗಿನ ಗಾಯಗೊಂಡಿದ್ದರು....

ಬಾಗಲಕೋಟೆ, ಜುಲೈ,11: ಹಿಂದೂ ಜಾಗರಣ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕಟ್ಟಿಮನಿ ಸೇರಿದಂತೆ ಮೂವರ ಮೇಲೆ ನಡೆದಿದ್ದ ಮಾರಾಣಾ.....

Address

Belagavi District
Belgaum
590014

Alerts

Be the first to know and let us send you an email when Karanataka Human Rights Penal Belagavi District Youth posts news and promotions. Your email address will not be used for any other purpose, and you can unsubscribe at any time.

Contact The Organization

Send a message to Karanataka Human Rights Penal Belagavi District Youth:

Share

Category