05/06/2026
ಈ ದಿನ ದಿನಾಂಕ:05-06-2026 ರಂದು ಮಾನ್ಯ ಪೊಲೀಸ್ ಮಹಾ ನಿರೀಕ್ಷಕರು, ದಕ್ಷಿಣ ವಲಯ, ಮೈಸೂರು ರವರು ಜಿಲ್ಲಾ ಪೊಲೀಸ್ ಕಛೇರಿಗೆ ಭೇಟಿ ನೀಡಿ, ಜಿಲ್ಲಾ ಪೊಲೀಸ್ ಕಛೇರಿ ಸಭಾಂಗಣದಲ್ಲಿ ಚಾ. ನಗರ ಉಪವಿಭಾಗದ 'ಅಪರಾಧ ಪರಾಮರ್ಶೆ ಸಭೆ' ಕೈಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿರುತ್ತಾರೆ.