Channarayapatna geleyara balaga ಚನ್ನರಾಯಪಟ್ಟಣ ಗೆಳೆಯರ ಬಳಗ

  • Home
  • India
  • Channarayapatna
  • Channarayapatna geleyara balaga ಚನ್ನರಾಯಪಟ್ಟಣ ಗೆಳೆಯರ ಬಳಗ

Channarayapatna geleyara balaga ಚನ್ನರಾಯಪಟ್ಟಣ ಗೆಳೆಯರ ಬಳಗ Social service.

09/08/2023

Army MES Vacancy 2023 10वी पास युवाओ के लिए आर्मी के 40,000+ पदों पर भर्ती का नोटीफिकेशन जारी, यहां से करें आवेदन : अगर आप युवा इस बेरोज़ग....

14/03/2023

Bengaluru-Mysore National Highway: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್​ನಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು ವಾಹನ ಸವಾರರು ಆಕ್ರ...

11/03/2023

ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ಕೋರುತ್ತೇನೆ.

ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ಧತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ.

ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ.

10/03/2023

Our deepest condolences to Pat Cummins and his family after the passing of his mother Maria.

10/03/2023
ವಿಶ್ವದಲ್ಲಿ ಒಂದು ದಿನದ ಕ್ರಿಕೆಟ್ ಪಂದ್ಯದ  1 ನೇ ಶ್ರೇಣಿಯ ಕ್ರಿಕೆಟ್ ತಂಡ ಭಾರತ 🎉
25/01/2023

ವಿಶ್ವದಲ್ಲಿ ಒಂದು ದಿನದ ಕ್ರಿಕೆಟ್ ಪಂದ್ಯದ 1 ನೇ ಶ್ರೇಣಿಯ ಕ್ರಿಕೆಟ್ ತಂಡ ಭಾರತ 🎉

The new No.1 team in the MRF Tyres ICC Men's ODI Team Rankings 🤩

More 👉 http://bit.ly/3R2iCOW

03/12/2022

There is no BJP MLA with the name Anil Upadhyay. Any random video is being posted on social media with the description that the person in the video is BJP MLA Anil Upadhyay.

19/10/2022

ಕಾಂಗ್ರೆಸ್ ನಾಯಕರ ಅಕ್ರಮದ ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಕಳುಹಿಸಿ ಕ್ರಮಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ, ಸದ್ಯಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು, ರಾಹುಲ್ ಗಾಂಧಿ ಅವರಲ್ಲ ಎನ್ನುವುದು ನಿಮ್ಮ ನೆನಪಲ್ಲಿ ಇರಲಿ.

ಕಾಂಗ್ರೆಸ್ ನಾಯಕರ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿಯವರೇ ತನಿಖೆ ನಡೆಸಿ ಶಿಕ್ಷೆ ಕೊಡಬೇಕಾದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ನೀವು ಪ್ರಧಾನಿ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ನಾವು ಮಾಡುತ್ತೇವೆ.

ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ ಮುಖ್ಯಮಂತ್ರಿಯವರೇ, ವಿರೋಧಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಮುಖ್ಯಮಂತ್ರಿ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿ.

ಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ ಒತ್ತಾಯವನ್ನು ಪುನರುಚ್ಚರಿಸುತ್ತೇನೆ.

ರಾಹುಲ್ ಗಾಂಧಿಯವರನ್ನು ಪ್ರಧಾನಮಂತ್ರಿ ಸ್ಥಾನದಲ್ಲಿ ನೀವು ಕಾಣಬಯಸಿದರೆ ನಮ್ಮದೇನೂ ಅಭ್ಯಂತರ ಇಲ್ಲ. ಆದರೆ ನಮ್ಮ ನಾಯಕರು ಜನಮತದ ಬೆಂಬಲದಿಂದಲೇ ಪ್ರಧಾನಿಯಾಗುವವರು. ನಿಮ್ಮ ಹಾಗೆ ಆಪರೇಷನ್ ಕಮಲದ ಮೂಲಕ ಆ ಸ್ಥಾನಕ್ಕೆ ಏರುವವರಲ್ಲ.

ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ. ನಿಮ್ಮ ಧಮ್ –ತಾಖತ್ ಗಳ ಮಾತುಗಳೆಲ್ಲವೂ ಸಾರ್ವಜನಿಕ ಸಭೆಗಳಿಗಷ್ಟೇ ಸೀಮಿತ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಬೇಕಾದರೆ ಮತ್ತೆ ನೀವು ಆರ್ ಎಸ್ ಎಸ್ ನಾಯಕರ ಮನೆಗೆ ತೆರಳಿ ಪಾದಪೂಜೆ ಮಾಡಲೇಬೇಕು.

ಸಾರ್ವಜನಿಕ ಸಭೆಗಳಲ್ಲಿ ವಿರೋಧ ಪಕ್ಷದ ವಿರುದ್ಧ ಅಬ್ಬರಿಸುತ್ತಿರುವ ನಿಮಗೆ, ನೀವು ಎರಡುವರೆ ಸಾವಿರ ಕೋಟಿ ದುಡ್ಡು ಕೊಟ್ಟು ಮುಖ್ಯಮಂತ್ರಿಯಾಗಿದ್ದೀರಿ ಎಂದು ಆರೋಪ ಮಾಡುತ್ತಿರುವ ನಿಮ್ಮದೇ ಪಕ್ಷದ ಒಬ್ಬ ಶಾಸಕನ ವಿರುದ್ಧ ಸೊಲ್ಲೆತ್ತುವ ಧೈರ್ಯ ಇಲ್ಲ. ಇದೆಂತಹ ನಿಮ್ಮ ಹೇಡಿತನ?

ಕಾಂಗ್ರೆಸ್ ನಾಯಕರ ಬಗ್ಗೆ ರಾಹುಲ್ ಗಾಂಧಿಯವರಿಂದಲೇ ನೀವು ತನಿಖೆ ಮಾಡಿಸುವುದಾದರೆ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ, ಐಟಿಗಳನ್ನು ಯಾಕೆ ಛೂ ಬಿಟ್ಟಿದ್ದೀರಿ? ಈ ಸಂಸ್ಥೆಗಳು ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸಿ, ಆ ಪ್ರಕರಣಗಳನ್ನೆಲ್ಲ ರಾಹುಲ್ ಗಾಂಧಿಯವರಿಗೆ ಕಳಿಸಿಬಿಡಿ.

07/11/2018

ನಿಮಗೆಲ್ಲರಿಗೂ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು 🙏

Address

Channarayapatna
573116

Telephone

08971070001

Website

Alerts

Be the first to know and let us send you an email when Channarayapatna geleyara balaga ಚನ್ನರಾಯಪಟ್ಟಣ ಗೆಳೆಯರ ಬಳಗ posts news and promotions. Your email address will not be used for any other purpose, and you can unsubscribe at any time.

Contact The Organization

Send a message to Channarayapatna geleyara balaga ಚನ್ನರಾಯಪಟ್ಟಣ ಗೆಳೆಯರ ಬಳಗ:

Share

Category