ಕೆ ಆರ್ ಎಸ್ ಪಕ್ಷ ಹರಿಹರ ತಾಲ್ಲೂಕು - KRS Party Harihara Taluk

  • Home
  • India
  • Davangere
  • ಕೆ ಆರ್ ಎಸ್ ಪಕ್ಷ ಹರಿಹರ ತಾಲ್ಲೂಕು - KRS Party Harihara Taluk

ಕೆ ಆರ್ ಎಸ್ ಪಕ್ಷ ಹರಿಹರ ತಾಲ್ಲೂಕು - KRS Party Harihara Taluk ಪ್ರಾದೇಶಿಕ, ಪ್ರಾಮಾಣಿಕ ಜನಪರ ರಾಜಕಾರಣಕ್ಕಾಗಿ

01/06/2026

ಬೆಂಗಳೂರಿನಿಂದ ಬಿಡದಿ-ಭೈರಮಂಗಲ ಚಲೋ.

ಫಲವತ್ತಾದ ಭೂಮಿ, ಸಮೃದ್ಧ ಜಲಸಂಪತ್ತು, ಬುದ್ಧಿವಂತ ಮತ್ತು ಕಾಯಕಜೀವಿ ರೈತರನ್ನು ಹೊಂದಿರುವ ಬಿಡದಿ ಭಾಗದ ಸುಮಾರು 7-8 ಸಾವಿರ ಎಕರೆ ಪ್ರಕೃತಿಯನ್ನು ನೆಲಸಮ ಮಾಡಿ, ಲಕ್ಷಾಂತರ ಮರಗಳನ್ನು ಕತ್ತರಿಸಿ, ಆ ಜಾಗವನ್ನು ಮೊದಲು ಬಟಾಬಯಲು ಮಾಡಿ ನಂತರ ಕಾಂಕ್ರೀಟ್ ಕಾಡು ಎಬ್ಬಿಸಿಯೇ ತೀರುವ ಪಾಪದ ಕೆಲಸಕ್ಕೆ ಭಾವಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಇದನ್ನು ಅಹಿಂಸಾತ್ಮಕವಾಗಿ ಮತ್ತು ನ್ಯಾಯಯುತವಾಗಿ ವಿರೋಧಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ - KRS Party ತೀರ್ಮಾನಿಸಿದೆ.

ಈ ನಿಟ್ಟಿನಲ್ಲಿ ಮುಂದಿನ ಶನಿವಾರ, ಜೂನ್ 6, 2026ರಂದು, ಬೃಹತ್ ಹೋರಾಟವನ್ನು ಹಮ್ಮಿಕೊಂಡಿದೆ. ದಯವಿಟ್ಟು ಎಲ್ಲರೂ ಈ ಹೋರಾಟದಲ್ಲಿ ಭಾವಹಿಸಬೇಕೆಂದು 🙏 ಮನವಿ ಮಾಡುತ್ತಿದ್ದೇವೆ.

ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ.

01/06/2026

Notice ವಿವರ

ತುಮಕೂರು ಜಿಲ್ಲೆಯ Nepokid ಮಾಜಿ ಗೃಹಸಚಿವ Dr.G. ಪರಮೇಶ್ವರ್ ಹಾಗೂ ಈವೆಂಟ್ ಮ್ಯಾನೇಜರ್ ಗಳಾದ IAS ,IPS ಗಳ ಆಡಳಿತದ ರೀತಿಯ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಮೇಲಿನವರ ಅಣತಿಯಂತೆ ಬೆಳ್ಳಂ ಬೆಳಿಗ್ಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದ ನನ್ನ ಜಮೀನಿನಲ್ಲಿ ಕೃಷಿ ಕೆಲಸ ಮಾಡುವಾಗ ತೋಟಕ್ಕೆ ಬಂದು ಪೋಲಿಸ್ ಗಿರಿ ಮಾಡುತ್ತಿರುವ ಪೊಲೀಸರು...

#ಮಲ್ಲಿಕಾರ್ಜುನಭಟ್ಟರಹಳ್ಳಿ #ಹಳದಿಸೇನೆ #ಚಿಕ್ಕನಾಯಕನಹಳ್ಳಿ #ತುಮಕೂರು #ಕರ್ನಾಟಕ್ಕಾಗಿನಾವು

29/05/2026

ಭೈರಮಂಗಲದ ಫಲವತ್ತಾದ ಭೂಮಿಯಲ್ಲಿ ಕೆ ಆರ್ ಎಸ್ ಪಕ್ಷದ ಹೋರಾಟ

 #ದೇಶದ ಮತ್ತು ರಾಜ್ಯದ ಯುವಕರು ರಾಜಕೀಯ ಕ್ರಾಂತಿಗೆ ಮುಂದಾಗಬೇಕು          Hashtags:
26/05/2026

#ದೇಶದ ಮತ್ತು ರಾಜ್ಯದ ಯುವಕರು ರಾಜಕೀಯ ಕ್ರಾಂತಿಗೆ ಮುಂದಾಗಬೇಕು
Hashtags:

25/05/2026
15/05/2026

NEET ಪರೀಕ್ಷಾ ವ್ಯವಸ್ಥೆ ರದ್ದಾಗಲಿ – ವೈದ್ಯಕೀಯ ಶಿಕ್ಷಣದ ಹಕ್ಕಿಗಾಗಿ ರಾಜ್ಯಗಳ ಸಾರ್ವಭೌಮತ್ವಕ್ಕೆ ಆಗ್ರಹ
KRS ಪಕ್ಷದ ಪ್ರತಿಭಟನೆ

15/05/2026

ಕೋಲಾರ ಜಿಲ್ಲೆಯ 6 ತಾಲ್ಲೂಕುಗಳ ಪಂಚಾಯತಿಗಳಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಜಿಲ್ಲಾ ಪಂಚಾಯತ್ CEO ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ ✊

ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ರವರ ನೇತೃತ್ವದಲ್ಲಿ



15.05.2026
ಕೋಲಾರ

15/05/2026

*ಕೆ ಆರ್ ಎಸ್ ಪಕ್ಷದ ವತಿಯಿಂದ*

ಬಿಸಿಲಾಗಲಿ, ಮಳೆಯಾಗಲಿ ತಮ್ಮ ಆರೋಗ್ಯವನ್ನೇ ಲೆಕ್ಕಿಸದೆ ಪ್ರತಿದಿನ ಬೀದಿಗಿಳಿದು ಬೆಂಗಳೂರನ್ನು ಸ್ವಚ್ಛವಾಗಿಡುತ್ತಿರುವ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ.
ಅವರ ಪರಿಶ್ರಮ ಮತ್ತು ಸಮಾಜ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಕೆ ಆರ್ ಎಸ್ ಪಕ್ಷದ ವತಿಯಿಂದ ಪೌರಕಾರ್ಮಿಕರಿಗೆ ಚಿಕ್ಕ ಸನ್ಮಾನ ಕಾರ್ಯಕ್ರಮ ಹಾಗೂ ಟೋಪಿ ಮತ್ತು ಗ್ಲೌಸ್ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

14/05/2026

📡 LIVE | ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ರೈತರ ಹೋರಾಟಕ್ಕೆ ಕೆಆರ್‌ಎಸ್ ಬೆಂಬಲ

ಬಿಡದಿ ಹೋಬಳಿಯ ಬೈರಮಂಗಲ ವೃತ್ತದಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಗೌರವಾಧ್ಯಕ್ಷರಾದ ಶ್ರೀ ರವಿ ಕೃಷ್ಣಾರೆಡ್ಡಿ ಅವರು ಭೇಟಿ ನೀಡುತ್ತಿದ್ದಾರೆ.

ರೈತರ ಭೂಮಿ ಉಳಿಸುವ ನ್ಯಾಯಯುತ ಹೋರಾಟಕ್ಕೆ ಕೆಆರ್‌ಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದೆ.

📍 ಸ್ಥಳ: ಬೈರಮಂಗಲ ವೃತ್ತ (ಬಿಡದಿ–ಹಾರೋಹಳ್ಳಿ ರಸ್ತೆ)
🗓️ 14-05-2026
🕚 ಬೆಳಿಗ್ಗೆ 11:00 ಗಂಟೆ

✊ ರೈತರ ಭೂಮಿ ರೈತರಿಗೆ!
✊ ಕಾಂಕ್ರೀಟ್ ಕಾಡಿಗೆ ನಮ್ಮ ವಿರೋಧ!

Address

Davangere

Alerts

Be the first to know and let us send you an email when ಕೆ ಆರ್ ಎಸ್ ಪಕ್ಷ ಹರಿಹರ ತಾಲ್ಲೂಕು - KRS Party Harihara Taluk posts news and promotions. Your email address will not be used for any other purpose, and you can unsubscribe at any time.

Contact The Organization

Send a message to ಕೆ ಆರ್ ಎಸ್ ಪಕ್ಷ ಹರಿಹರ ತಾಲ್ಲೂಕು - KRS Party Harihara Taluk:

Share