02/07/2026
ವಿಕಸಿತ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ & ಆಜೀವಿಕ ಮಿಷನ್ (ಗ್ರಾಮೀಣ)
ಹಾವೇರಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ದಲ್ಜೀತ್ ಕುಮಾರ, ಭಾ.ಆ.ಸೇ., ರವರು ಜಿಲ್ಲಾ ಮಟ್ಟದ ಒಂದು ದಿನದ ಹೊಸ ಯೋಜನೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ, ಎಲ್ಲ ಜಿಲ್ಲಾ ಮಟ್ಟದ ಮತ್ತು ತಾಲೂಕ ಮಟ್ಟದ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಯಿತು.