BJP Haveri - ಬಿಜೆಪಿ ಹಾವೇರಿ

BJP Haveri - ಬಿಜೆಪಿ ಹಾವೇರಿ Official Fabebook page of Bharatiya Janata Party Haveri District.
ಭಾರತೀಯ ಜನತಾ ಪಾರ್ಟಿ.

ಭಾರತೀಯ ಜನತಾ ಪಾರ್ಟಿ ಹಾವೇರಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಜಿಲ್ಲಾ ಕೋರ್ ಕಮೀಟಿ ಸಭೆ ಜರುಗಿತು. ಸಭೆಯಲ್ಲಿ ಜಿಲ್ಲೆಯ ಸಂಘಟನಾತ್ಮಕ ವಿಷಯ ಕುರಿ...
29/05/2026

ಭಾರತೀಯ ಜನತಾ ಪಾರ್ಟಿ ಹಾವೇರಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಜಿಲ್ಲಾ ಕೋರ್ ಕಮೀಟಿ ಸಭೆ ಜರುಗಿತು.
ಸಭೆಯಲ್ಲಿ ಜಿಲ್ಲೆಯ ಸಂಘಟನಾತ್ಮಕ ವಿಷಯ ಕುರಿತು ಹಾಗೂ ಜಿಲ್ಲೆಯಲ್ಲಿ ರೈತರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕುರಿತು ಚರ್ಚಿಸಲಾಯಿತು.
ಜಿಲ್ಲಾಧ್ಯಕ್ಷರಾದ ಶ್ರೀ ವೀರುಪಾಕ್ಷಪ್ಪ ಬಳ್ಳಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರಾದ ಶ್ರೀ ಬಸವರಾಜ ಬೊಮ್ಮಾಯಿ ಯವರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಸಿ ಪಾಟೀಲ ರವರು ಹಾಗೂ ಮಾಜಿ ಶಾಸಕರಾದ ಶ್ರೀ ಶಿವರಾಜ ಸಜ್ಜನರ, ಶ್ರೀ ಅರುಣಕುಮಾರ ಪೂಜಾರ್, ಶ್ರೀ ಡಿ ಎಂ ಸಾಲಿ , ಹಾವೇರಿ ವಿಧಾನಸಭಾ ಮುಖಂಡರಾದ ಶ್ರೀ ಗವಿಸಿದ್ದಪ್ಪ ದ್ಯಾಮಣ್ಣವರ, ರಾಷ್ಟ್ರೀಯ ಪರಿಷತ ಸದಸ್ಯರಾದ ಶ್ರೀ ಮಂಜುನಾಥ ಓಲೇಕಾರ, ರಾಜ್ಯ ಉಪಾಧ್ಯಕ್ಷರಾದ ಡಾ || ಬಸವರಾಜ ಕೆಲಗಾರ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ | ಶೋಭಾ ನಿಸ್ಸಿಮಗೌಡ್ರ, ವಿಭಾಗ ಸಹ ಪ್ರಭಾರಿಗಳಾದ ಶ್ರೀ ಜಯತೀರ್ಥ ಕಟ್ಟಿ, ಸಹ ಪ್ರಭಾರಿ ಶ್ರೀ ಭೋಜರಾಜ ಕರೊದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ಸಂತೋಷ ಆಲದಕಟ್ಟಿ , ಶ್ರೀ ಏನ್ ಪಿ ಚಾವಡಿ, ಶ್ರೀ ಸಿದ್ದಪ್ಪ ಚಿಕ್ಕಬಿದರಿ, ಹಾಗೂ ನಂಜುಂಡೆಷ ಕಳ್ಳೆರ ಉಪಸ್ಥಿತರಿದ್ದರು

ಇಂದು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಸಭೆ ಜರುಗಿತು ಜಿಲ್ಲಾಧ್ಯಕ್ಷರಾದ ಶ...
28/05/2026

ಇಂದು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಸಭೆ ಜರುಗಿತು

ಜಿಲ್ಲಾಧ್ಯಕ್ಷರಾದ ಶ್ರೀ ವೀರುಪಾಕ್ಷಪ್ಪ ಬಳ್ಳಾರಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿಯ ಸಂಚಾಲಕರಾದ ಡಾ || ಧನಂಜಯ ಸರ್ಜಿ ಭಾಗವಹಿಸಿ ಮಾತನಾಡಿದರು.
ಮಾಜಿ ಶಾಸಕರಾದ ಶ್ರೀ ಶಿವರಾಜ ಸಜ್ಜನರ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಶ್ರೀ ಗವಿಸಿದ್ದಪ್ಪ ದ್ಯಾಮಣ್ಣವರ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ಸಂತೋಷ ಆಲದಕಟ್ಟಿ. ಶ್ರೀ ನೀಲಪ್ಪ ಚಾವಡಿ, ಶ್ರೀ ಸಿದ್ದಣ್ಣ ಚಿಕ್ಕಬಿದರಿ ಹಾಗೂ ಅಭಿಯಾನದ ಸಂಚಾಲಕರಾದ ಶ್ರೀ ಕಲ್ಯಾಣಕುಮಾರ ಶೆಟ್ಟರ, ಸಹ ಸಂಚಾಲಕರಾದ ಶ್ರೀ ಪರಮೇಶ ಗುಳಣ್ಣವರ ಹಾಗೂ ಮಂಡಲ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಭಿಯಾನದ ಸಂಚಾಲಕರು,ಸಹ ಸಂಚಾಲಕರು ಉಪಸ್ಥಿತರಿದ್ದರು

24/05/2026

Live : ಸಂಘಟನಾತ್ಮಕ ಸಭೆ

ಉಪಸ್ಥಿತಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್, ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಉಸ್ತುವಾರಿಗಳಾದ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್, ಸಹ ಉಸ್ತುವಾರಿಗಳಾದ ಶ್ರೀ ಸುಧಾಕರ್ ರೆಡ್ಡಿ, ಸಂಸದರು, ಶಾಸಕರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು

ಸ್ಥಳ : ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ

ಇಂದು ಹುಬ್ಬಳ್ಳಿಯಲ್ಲಿ ಧಾರವಾಡ ವಿಭಾಗದ ಜಿಲ್ಲಾ ಅಧ್ಯಕ್ಷರ ಹಾಗೂ ಪ್ರಧಾನ ಕಾರ್ಯದರ್ಶಿಗಳ ಸಭೆ ಜರುಗಿತು. .ಸಭೆಯಲ್ಲಿ ಪ್ರಶಿಕ್ಷಣ ವರ್ಗಗಳ ಅವಲೋಕ...
15/05/2026

ಇಂದು ಹುಬ್ಬಳ್ಳಿಯಲ್ಲಿ ಧಾರವಾಡ ವಿಭಾಗದ ಜಿಲ್ಲಾ ಅಧ್ಯಕ್ಷರ ಹಾಗೂ ಪ್ರಧಾನ ಕಾರ್ಯದರ್ಶಿಗಳ ಸಭೆ ಜರುಗಿತು. .
ಸಭೆಯಲ್ಲಿ ಪ್ರಶಿಕ್ಷಣ ವರ್ಗಗಳ ಅವಲೋಕನ ಹಾಗೂ ಜಿಲ್ಲಾ ಪ್ರಶಿಕ್ಷಣ ವರ್ಗ ಕುರಿತು ಯೋಜನಾ ಸಭೆ ಮತ್ತು ಸಂಘಟನಾತ್ಮಕ ಕಾರ್ಯಗಳ ಕುರಿತು ಚರ್ಚೆ ಜರುಗಿತು.

ವಿಭಾಗ ಪ್ರಭಾರಿಗಳಾದ ಶ್ರೀ ಜಯತೀರ್ಥ ಕಟ್ಟಿ , ಸಹ ಪ್ರಭಾರಿಗಳಾದ ಶ್ರೀ ಭೋಜರಾಜ ಕರುದಿ ಹಾಗೂ ಹಾವೇರಿ ಜಿಲ್ಲಾಧ್ಯಕ್ಷರಾದ ಶ್ರೀ ವೀರುಪಾಕ್ಷಪ್ಪ ಬಳ್ಳಾರಿ ಮತ್ತು ಪ್ರಧಾನ ಕಾರ್ಯದರ್ಶಿಗಳು, ಪ್ರಶಿಕ್ಷಣ ಪ್ರಮುಖರು ಉಪಸ್ಥಿತರಿದ್ದರು. ..

09/05/2026

Live : ಬಿಎಸ್‌ವೈ ಅಭಿಮಾನೋತ್ಸವ

ಉಪಸ್ಥಿತಿ : ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ, ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್.‌ ಬೊಮ್ಮಾಯಿ, ಶ್ರೀ ಡಿ. ವಿ. ಸದಾನಂದ ಗೌಡ, ಶ್ರೀ ಜಗದೀಶ್‌ ಶೆಟ್ಟರ್‌, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್‌ ಜೋಶಿ, ಶ್ರೀ ಹೆಚ್.‌ ಡಿ. ಕುಮಾರಸ್ವಾಮಿ, ಶ್ರೀ ವಿ. ಸೋಮಣ್ಣ, ಕು. ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ವಿವಿಧ ಮಠಾಧೀಶರುಗಳು, ಸಂಸದರು, ಶಾಸಕರು ಮತ್ತು ಪ್ರಮುಖರು

ಸ್ಥಳ : ಮಾದಾರ ಚೆನ್ನಯ್ಯ ಮೈದಾನ, ಚಿತ್ರದುರ್ಗ

ಿಮಾನೋತ್ಸವ

08/05/2026

ಬಿಎಸ್‌ವೈ ಅಭಿಮಾನೋತ್ಸವದ ಅಂಗವಾಗಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ ಅವರ ಪುರಪ್ರವೇಶ

ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ, ಜನರ ಕಷ್ಟಗಳಿಗೆ ಸ್ಪಂದಿಸುತ್ತಾ, ನಾಡಿನ ಅಭಿವೃದ್ಧಿಗಾಗಿ ಶ್ರಮಿಸಿದ ಜನಾನುರಾಗಿ ಶ್ರೀ ಬಿ.ಎಸ್. ಯಡ...
08/05/2026

ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ, ಜನರ ಕಷ್ಟಗಳಿಗೆ ಸ್ಪಂದಿಸುತ್ತಾ, ನಾಡಿನ ಅಭಿವೃದ್ಧಿಗಾಗಿ ಶ್ರಮಿಸಿದ ಜನಾನುರಾಗಿ ಶ್ರೀ ಬಿ.ಎಸ್. ಯಡಿಯೂರಪ್ಪನವರ ಸಾರ್ಥಕ 50 ವರ್ಷಗಳ ಜನಸೇವೆಯ ನಿಮಿತ್ತ ಹಮ್ಮಿಕೊಂಡಿರುವ "BSY ಅಭಿಮಾನೋತ್ಸವ" ಸಮಾರಂಭದ ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಲು ನೀವೆಲ್ಲರೂ ಬನ್ನಿ.

ಸ್ಥಳ: ಮಾದಾರ ಚೆನ್ನಯ್ಯ ಗುರುಪೀಠದ ಪಕ್ಕದ ಮೈದಾನ, ಚಿತ್ರದುರ್ಗ.
ದಿನಾಂಕ: 09 ಮೇ 2026, ಶನಿವಾರ.
ಸಮಯ: ಮಧ್ಯಾಹ್ನ 01:00 ಗಂಟೆಗೆ.

ಸರ್ವರಿಗೂ ಆದರದ ಸುಸ್ವಾಗತ!

ಿಮಾನೋತ್ಸವ

ಒಂದು ವರ್ಷದ ಹಿಂದೆ,   ಮೂಲಕ ನಮ್ಮ ಸಶಸ್ತ್ರ ಪಡೆಗಳು ಅಪರೂಪದ ಧೈರ್ಯ, ನಿಖರತೆ ಮತ್ತು ದೃಢಸಂಕಲ್ಪವನ್ನು ಪ್ರದರ್ಶಿಸಿವೆ. ಪಹಲ್ಗಾಮ್‌ನಲ್ಲಿ ನಿರಪ...
07/05/2026

ಒಂದು ವರ್ಷದ ಹಿಂದೆ, ಮೂಲಕ ನಮ್ಮ ಸಶಸ್ತ್ರ ಪಡೆಗಳು ಅಪರೂಪದ ಧೈರ್ಯ, ನಿಖರತೆ ಮತ್ತು ದೃಢಸಂಕಲ್ಪವನ್ನು ಪ್ರದರ್ಶಿಸಿವೆ. ಪಹಲ್ಗಾಮ್‌ನಲ್ಲಿ ನಿರಪರಾಧ ಭಾರತೀಯರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳಿಗೆ ತಕ್ಕ ಉತ್ತರವನ್ನು ನೀಡಿದ ನಮ್ಮ ಯೋಧರ ಸಾಹಸಕ್ಕೆ ಇಡೀ ದೇಶವೇ ಗೌರವದಿಂದ ವಂದಿಸುತ್ತದೆ. 🇮🇳

ನಮ್ಮ ವೀರ ಸೈನಿಕರ ಪರಾಕ್ರಮ ಮತ್ತು ತ್ಯಾಗಕ್ಕೆ ಕೋಟಿ ಕೋಟಿ ನಮನಗಳು.

Address

Kagenalli Road Haveri
Haveri

Alerts

Be the first to know and let us send you an email when BJP Haveri - ಬಿಜೆಪಿ ಹಾವೇರಿ posts news and promotions. Your email address will not be used for any other purpose, and you can unsubscribe at any time.

Contact The Organization

Send a message to BJP Haveri - ಬಿಜೆಪಿ ಹಾವೇರಿ:

Share