22/02/2026
ನಾಳೆ ನಡೆಯಲಿರುವ ಮಹಾತ್ಮ ಗಾಂಧಿ ನರೇಗಾ ಉಳಿವಿಗಾಗಿ ಪಾದಯಾತ್ರೆಗೆ ಟಿ ನರಸೀಪುರ ಕ್ಷೇತ್ರದ ಪಕ್ಷದ ಮುಖಂಡರುಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು, ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ತಾಲ್ಲೂಕು ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರುತ್ತೇವೆ..
ಇಂತಿ,
ನವಾಜ್ ಖಾನ್
ಅಧ್ಯಕ್ಷರು, ಯುವ ಕಾಂಗ್ರೆಸ್ ಸಮಿತಿ
ಟಿ ನರಸೀಪುರ ವಿಧಾನಸಭಾ ಕ್ಷೇತ್ರ