05/06/2026
ಮೈಸೂರು ನಗರದ ಸಾರ್ವಜನಿಕರ ರಕ್ಷಣೆಗಾಗಿ ಪೊಲೀಸ್ ಅಧಿಕಾರಿಗಳು ಏರಿಯಾ ಡಾಮಿನೇಷನ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಅದರಂತೆ ದಿ:4/06/2026ರಂದು ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು, ಶಂಕಾಸ್ಪದ ವಾಹನಗಳು& ವ್ಯಕ್ತಿಗಳನ್ನು ವಿಚಾರಣೆ ನಡೆಸಿದರು. ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಮಳಿಗೆಗಳನ್ನು ಮುಚ್ಚಿಸಿದರು. Karnataka State Police