Dr. Dhananjaya Sarji Fans Club

Dr. Dhananjaya Sarji Fans Club ಪದವೀಧರರ ಪ್ರತಿನಿಧಿ ಡಾ.ಸರ್ಜಿ
ಎಂ.ಎಲ್.ಸಿ ಡಾ.ಧನಂಜಯ ಸರ್ಜಿ ಅಭಿಮಾನಗಳ ಬಳಗ, ಶಿವಮೊಗ್ಗ

13/09/2025
13/09/2025

ಡಾ. ಧನಂಜಯ ಸರ್ಜಿ ಅಭಿಮಾನಿಗಳ ಬಳಗದ ವತಿಯಿಂದ ವಿಧಾನ ಪರಿಷತ್ ಶಾಸಕರು ಹಾಗೂ ಖ್ಯಾತ ವೈದ್ಯರಾದ ಡಾ. ಧನಂಜಯ ಸರ್ಜಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ವಿವಿಧ ಕಾರ್ಯಕ್ರಮಗಳು.

ಡಾ. ಧನಂಜಯ ಸರ್ಜಿ ಅಭಿಮಾನಿಗಳ ಬಳಗದ ವತಿಯಿಂದ ವಿಧಾನ ಪರಿಷತ್ ಶಾಸಕರು ಹಾಗೂ ಖ್ಯಾತ ವೈದ್ಯರಾದ ಡಾ. ಧನಂಜಯ ಸರ್ಜಿ ಅವರ ಜನ್ಮದಿನದ ಪ್ರಯುಕ್ತ ಮೆಗ...
11/09/2025

ಡಾ. ಧನಂಜಯ ಸರ್ಜಿ ಅಭಿಮಾನಿಗಳ ಬಳಗದ ವತಿಯಿಂದ ವಿಧಾನ ಪರಿಷತ್ ಶಾಸಕರು ಹಾಗೂ ಖ್ಯಾತ ವೈದ್ಯರಾದ ಡಾ. ಧನಂಜಯ ಸರ್ಜಿ ಅವರ ಜನ್ಮದಿನದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

15/07/2025

ವಿಶ್ವ ಭೂಪಟದಲ್ಲಿ ಸಿಗಂದೂರು ಸೇತುವೆ ಸಾಕ್ಷಿಯಾಗಲು ಕ್ಷಣಗಣನೆ

ಮಾಜಿ ಮುಖ್ಯಮಂತ್ರಿಗಳು ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪಾಜಿ ಅವರ ಸಂಕಲ್ಪ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಸನ್ಮಾನ್ಯ ಶ್ರೀ ಬಿ.ವೈ ರಾಘವೇಂದ್ರ ಅವರ ಪ್ರಯತ್ನದ ಫಲವಾಗಿ ಸಾರ್ವಜನಿಕ ಸೇವೆಗೆ ಅಡಿ ಇಡಲು ಸಜ್ಜಾಗಿರುವ ದೇಶದ 2 ನೇ ಅತಿದೊಡ್ಡ ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣಾ ಸಮಾರಂಭಕ್ಕೆ ಆಗಮಿಸುತ್ತಿರುವ ಕೇಂದ್ರ ಭೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರಿಗೆ ಮಾನ್ಯ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಸನ್ಮಾನ್ಯ ಶ್ರೀ ಪ್ರಹ್ಲಾದ್ ಜೋಷಿ ಅವರಿಗೆ ಆತ್ಮೀಯ ಸುಸ್ವಾಗತ.

15/07/2025

ಕನ್ನಡ ಭೋಜರಾಜ, ಉತ್ತಮ ಆಡಳಿತಗಾರ ಹಾಗೂ ಸಾಹಿತ್ಯ, ಕಲೆ, ಸಂಗೀತ, ವಾಸ್ತುಶಿಲ್ಪಕ್ಕೆ ಅಪಾರ ಕೊಡುಗೆ ನೀಡಿದ ಮೈಸೂರು ಮಹಾರಾಜರಾದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನದ ಸ್ಮರಣೆಗಳು.

15/07/2025

ಪಂಚ ಭಾಷೆಗಳಲ್ಲಿ ಸುಮಾರು 6 ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಮಾಡಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ ಸರೋಜಾ ದೇವಿಯವರ ಅಗಲಿಕೆಯ ಸುದ್ದಿ ತಿಳಿದು ಅತೀವ ನೋವಾಯಿತು. ಅವರ ಅಗಲಿಕೆಯಿಂದ ಕನ್ನಡ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಚಿತ್ರರಂಗದ ಹಿರಿಯ ಚೇತನವನ್ನು ಕಳೆದುಕೊಂಡು ಕಲಾ ಜಗತ್ತು ಬಡವಾಗಿದೆ.

ಅಗಲಿದ ಅವರ ಆತ್ಮಕ್ಕೆ ದೇವರು ಶಾಂತಿ ಸಿಗಲೆಂದು ಹಾಗೂ ಅಪಾರ ಅಭಿಮಾನಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿ.

15/07/2025

ಪಕ್ಷ, ದೇಶ, ಮಾತೃಭೂಮಿಯ ಸೇವೆಗೆ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಧೀಮಂತ ನಾಯಕರು, ಭಾರತೀಯ ಜನಸಂಘದ ಸಂಸ್ಥಾಪಕ ಸದಸ್ಯರು, ಕರ್ನಾಟಕ ಕೇಸರಿ ಬಿರುದಾಂಕಿತ ಶ್ರೀ ಜಗನ್ನಾಥ ರಾವ್ ಜೋಶಿ ಅವರ
ಪುಣ್ಯತಿಥಿಯಂದು ಗೌರವ ಪೂರ್ವಕ ನಮನಗಳು

15/07/2025

ಸದೃಢ ಭಾರತದ ನಿರ್ಮಾತೃಗಳಾದ ಸಮಸ್ತ ಯುವ ಪೀಳಿಗೆಗೆ
ವಿಶ್ವ ಯುವ ಕೌಶಲ್ಯ ದಿನದ ಶುಭಾಶಯಗಳು

ಯುವಜನತೆಗೆ ಗುಣಮಟ್ಟದ ಶಿಕ್ಷಣದ ಜೊತೆಗೆ
ಉದ್ಯಮಾಧಾರಿತ ಕೌಶಲ್ಯ ತರಬೇತಿಯನ್ನು ನೀಡಿ,
ಆತ್ಮನಿರ್ಭರ ಭಾರತದ ಕನಸನ್ನು ಸಾಕಾರಗೊಳಿಸೋಣ.

13/07/2025

ವಿಶ್ವ ಭೂಪಟದಲ್ಲಿ ಸಿಗಂದೂರು ಸೇತುವೆ ಸಾಕ್ಷಿಯಾಗಲು ಕ್ಷಣಗಣನೆ

ಐತಿಹಾಸಿಕ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಶ್ರಮಿಸಿದವರಲ್ಲಿ ಮೊದಲಿಗರಾದ ರೈತನಾಯಕರು, ಮಾಜಿ ಮುಖ್ಯಮಂತ್ರಿಗಳು ಆದ ಶ್ರೀ ಬಿ.ಎಸ್. ಯಡಿಯೂರಪ್ಪಾಜಿ ಅವರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರು ಮತ್ತು ಅಭಿವೃದ್ಧಿಯ ಹರಿಕಾರರಾದ ಬಿ.ವೈ ರಾಘವೇಂದ್ರ ಅವರ ಪ್ರಯತ್ನದ ಫಲವಾಗಿ ರಾಜ್ಯದ ಅತಿ ಉದ್ದದ 2.25 ಕಿ.ಮೀ ಕೇಬಲ್ ಆಧಾರಿತ ಸೇತುವೆ ಸಾರ್ವಜನಿಕ ಸೇವೆಗೆ ಅಡಿ ಇಡಲು ಸಜ್ಜಾಗಿದೆ.

Address

Ward # 5, RMR Road, Park Extn, Durgigudi
Shimoga
577201

Alerts

Be the first to know and let us send you an email when Dr. Dhananjaya Sarji Fans Club posts news and promotions. Your email address will not be used for any other purpose, and you can unsubscribe at any time.

Contact The Organization

Send a message to Dr. Dhananjaya Sarji Fans Club:

Share

Category