BJYM Shivamogga City , ಬಿಜೆಪಿ ಯುವಮೋರ್ಚಾ ಶಿವಮೊಗ್ಗ ನಗರ

  • Home
  • India
  • Shimoga
  • BJYM Shivamogga City , ಬಿಜೆಪಿ ಯುವಮೋರ್ಚಾ ಶಿವಮೊಗ್ಗ ನಗರ

BJYM Shivamogga City , ಬಿಜೆಪಿ ಯುವಮೋರ್ಚಾ ಶಿವಮೊಗ್ಗ ನಗರ ಬಿ ಜೆ ಪಿ ಯುವಮೋರ್ಚಾ ಶಿವಮೊಗ್ಗ ನಗರ

ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಶಿವಮೊಗ್ಗ ನಗರ ವತಿಯಿಂದ  ನೆಹರು ಕ್ರೀಡಾಂಗಣದಿಂದ ಬಿಜೆಪಿ ಜಿಲ್ಲಾ ಕಾರ್ಯಾಲಯದ ವರೆ...
12/01/2025

ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಶಿವಮೊಗ್ಗ ನಗರ ವತಿಯಿಂದ ನೆಹರು ಕ್ರೀಡಾಂಗಣದಿಂದ ಬಿಜೆಪಿ ಜಿಲ್ಲಾ ಕಾರ್ಯಾಲಯದ ವರೆಗೆ ವಾಕಥಾನ್ (ಕಾಲ್ನಡಿಗೆ) ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಯುವಮೋರ್ಚಾ ಶಿವಮೊಗ್ಗ ನಗರ ಅಧ್ಯಕ್ಷರಾದ ರಾಹುಲ್ ಪಿ ಬಿದರೆಯವರು, ಪ್ರಧಾನಕಾರ್ಯದರ್ಶಿಗಳಾದ ಯುವರಾಜ್ ಮತ್ತು ಅಭಿಷೇಕ್ ರವರು ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಜಗದೀಶ್ ಏನ್. ಕೆ ಉಪಸ್ಥಿತರಿದ್ದರು.
ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಾದ ಮೋಹನ್ ರೆಡ್ಡಿರವರು, ಬಿಜೆಪಿ ಪ್ರಧಾನಕಾರ್ಯದರ್ಶಿಗಳಾದ ಮಂಜುನಾಥ್ ನವುಲೆ ಮತ್ತು ದಿನ್ ದಯಾಳ್ ರವರು ಉಪಸ್ಥಿತರಿದ್ದರು, ಜೊತೆಗೆ ನಗರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು,
ಜಿಲ್ಲಾ ಯುವಮೋರ್ಚದ ಪ್ರಧಾನ ಕಾರ್ಯದರ್ಶಿ ದರ್ಶನ್, ಉಪಾಧ್ಯಕ್ಷರಾದ ಸಂಜಯ್, ಮತ್ತು ಉಪಾಧ್ಯಕ್ಷರಾದ ಧ್ರುವರವರು ಉಪಸ್ಥಿತರಿದ್ದರು,
ಹಾಗೂ ಎಲ್ಲಾ ಮೋರ್ಚಾದ ಅಧ್ಯಕ್ಷರು ಮತ್ತು ಪ್ರಧಾನಕಾರ್ಯದರ್ಶಿಗಳು, ಪದಾಧಿಕಾರಿಗಳು
ಹಾಗೂ ಎಲ್ಲಾ ಮಹಾಶಕ್ತಿಕೇಂದ್ರ, ವಾರ್ಡ್ ನ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು..

ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು... 🙏

ಮಾಜಿ ವಿಧಾನ ಪರಿಷತ್ ಸದಸ್ಯರು, ಬಿಜೆಪಿ ಹಿರಿಯ ನಾಯಕರು ಹಾಗೂ ನಿಕಟಪೂರ್ವ ರಾಜ್ಯ ಪ್ರಕೋಷ್ಠಗಳ ಸಂಯೋಜಕರಾಗಿದ್ದ ಶ್ರೀ ಎಂ. ಬಿ. ಭಾನುಪ್ರಕಾಶ್ ಅವ...
17/06/2024

ಮಾಜಿ ವಿಧಾನ ಪರಿಷತ್ ಸದಸ್ಯರು, ಬಿಜೆಪಿ ಹಿರಿಯ ನಾಯಕರು ಹಾಗೂ ನಿಕಟಪೂರ್ವ ರಾಜ್ಯ ಪ್ರಕೋಷ್ಠಗಳ ಸಂಯೋಜಕರಾಗಿದ್ದ ಶ್ರೀ ಎಂ. ಬಿ. ಭಾನುಪ್ರಕಾಶ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.

ಓಂ ಶಾಂತಿಃ

17/06/2024

ಬಿಜೆಪಿ ಶಿವಮೊಗ್ಗ ಜಿಲ್ಲೆ

ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿರುವುದರಿಂದ ವಿನೂತನ ಬ್ರಹತ್ ಪ್ರತಿಭಟನೆ

ಇಂದು ದಿನಾಂಕ 17.06.24 ರ ಸೋಮವಾರ ಬೆಳಿಗ್ಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬ್ರಹತ್ ಪ್ರತಿಭಟನೆ ನಡೆಯಿತು

ಪ್ರತಿಭಟನೆಯನ್ನು ಉದ್ದೇಶಿಸಿ ರಾಜ್ಯ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಡಿ ಎಸ್ ಅರುಣ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್, ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ, ವಿಧಾನಪರಿಷತ್ ಮಾಜಿ ಸದಸ್ಯರಾದ ಎಂ ಬಿ ಭಾನುಪ್ರಕಾಶ್ ರವರು ಮಾತನಾಡಿ ರಾಜ್ಯ ಕಾಂಗ್ರೇಸ್ ಸರಕಾರದ ದೋರಣೆಯನ್ನು ಖಂಡಿಸಿದರು.
ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಆರ್. ಕೆ ಸಿದ್ದರಾಮಣ್ಣ, ವಿಭಾಗ ಪ್ರಭಾರಿ ಗಿರೀಶ್ ಪಟೇಲ್,ನಗರ ಬಿಜೆಪಿ ಅಧ್ಯಕ್ಷರಾದ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಪದಾಧಿಕಾರಿಗಳು, ಮೋರ್ಚಾದ ಪದಾಧಿಕಾರಿಗಳು, ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.

02/05/2024

ಬಿಜೆಪಿ ನಗರ ಯುವಮೋರ್ಚಾ ಶಿವಮೊಗ್ಗ ನಗರ ಯುವ ಸಮಾವೇಶ 03 - 05 - 2024 ಸಂಜೆ 5:30 ಗಾಯತ್ರಿ ಮಾಂಗಲ್ಯ ಮಂದಿರ ಬಿ.ಹೆಚ್.ರಸ್ತೆ,ಶಿವಮೊಗ್ಗ
ಇಲ್ಲಿಗೆ ವಿಶೇಷ ಅತಿಥಿಯಾಗಿ ಕುಮಾರಿ ಹಾರಿಕಾ ಮಂಜುನಾಥ್ (ಯುವ ವಾಗ್ಮಿ) ರವರು ಬರಲಿದ್ದರೆ ಪಕ್ಷದ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮಕ್ಕೆ ಬರಬೇಕಾಗಿ ತಮ್ಮಲ್ಲಿ ವಿನಂತಿ.

ಯುವಮೋರ್ಚಾ ಶಿವಮೊಗ್ಗ ನಗರ

ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿದ ರಾಜ್ಯ ಯುವಮೋರ್ಚಾ ಅಧ್ಯಕ್ಷರಾದ ಧೀರಜ್ ಮುನಿರಾಜು ರವರಿಗೆ ಯುವಮೋರ್ಚಾ ವತಿಯಿಂದ ಸ್ವಾಗತಿಸಿದ ಸಂದರ್ಭದಲ್ಲಿ ...
27/04/2024

ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿದ ರಾಜ್ಯ ಯುವಮೋರ್ಚಾ ಅಧ್ಯಕ್ಷರಾದ ಧೀರಜ್ ಮುನಿರಾಜು ರವರಿಗೆ ಯುವಮೋರ್ಚಾ ವತಿಯಿಂದ ಸ್ವಾಗತಿಸಿದ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ದರ್ಶನ್ ರವರು, ನಗರ ಯುವಮೋರ್ಚಾ ಅಧ್ಯಕ್ಷರಾದ ರಾಹುಲ್ ಬಿದರೆ, ನಗರ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರೀತಮ್, ನಗರ ಯುವಮೋರ್ಚಾ ಪ್ರಧಾನಕಾರ್ಯದರ್ಶಿಗಳಾದ ಯುವರಾಜ್ ಮತ್ತು ಅಭಿಷೇಕ್ ಹಾಗೂ ನಗರ ಯುವಮೋರ್ಚಾ ಕಾರ್ಯದರ್ಶಿಯಾದ ಶಶಿ ರವರು ಹಾಗೂ ನಗರ ಯುವಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರ ಲೋಕ ಸಮರ ಕಾಲ್ ಮಾಡಿ ಓಟ್ ಮಾಡಿ.
24/03/2024

ಶಿವಮೊಗ್ಗ ಲೋಕಸಭಾ ಕ್ಷೇತ್ರ ಲೋಕ ಸಮರ ಕಾಲ್ ಮಾಡಿ ಓಟ್ ಮಾಡಿ.

18/03/2024

ಇಂದು ಶಿವಮೊಗ್ಗದಲ್ಲಿ ನರೇಂದ್ರ ಮೋದಿಯವರು ಸಮಾವೇಶ ಸ್ಥಳಕ್ಕೆ ಪ್ರಯಾಣ ಮಾಡುವ ಸಂದರ್ಭದಲ್ಲಿ ದಾರಿಯಲ್ಲಿ ಜನಸಾಗರ

ಶಿವಮೊಗ್ಗದಲ್ಲಿ ಬೃಹತ್ ಬಿಜೆಪಿ ಸಮಾವೇಶಇಂದು ಶಿವಮೊಗ್ಗ ನಗರದ (ಫ್ರೀಡಂ ಪಾರ್ಕ್) ಅಲ್ಲಮಪ್ರಭು ಮೈದಾನದಲ್ಲಿ ವಿಶ್ವ ನಾಯಕ ಶ್ರೀ ನರೇಂದ್ರ ಮೋದಿಯವ...
18/03/2024

ಶಿವಮೊಗ್ಗದಲ್ಲಿ ಬೃಹತ್ ಬಿಜೆಪಿ ಸಮಾವೇಶ

ಇಂದು ಶಿವಮೊಗ್ಗ ನಗರದ (ಫ್ರೀಡಂ ಪಾರ್ಕ್) ಅಲ್ಲಮಪ್ರಭು ಮೈದಾನದಲ್ಲಿ ವಿಶ್ವ ನಾಯಕ ಶ್ರೀ ನರೇಂದ್ರ ಮೋದಿಯವರು ಬೃಹತ್‌ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ,ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್.‌ ಯಡಿಯೂರಪ್ಪ, ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿಗಳಾದ ಡಾ.ರಾಧಾ ಮೋಹನ್‌ದಾಸ್ ಅಗರ್ವಾಲ್‌, ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿ. ವೈ. ರಾಘವೇಂದ್ರ, ದಾವಣಗೆರೆ ಜಿಲ್ಲಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌,ದಕ ಜಿಲ್ಲಾ ಅಭ್ಯರ್ಥಿ ಬ್ರಿಜೇಶ್ ಚೌಟ, ಉಡುಪಿ, ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿ.ಸುನಿಲ್‌ ಕುಮಾರ್‌, ಮಾಜಿ ಸಚಿವರಾದ ಸಿ ಟಿ ರವಿ, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ,ರಾಜ್ಯ ಕಾರ್ಯದರ್ಶಿಗಳಾದ ಡಿ ಎಸ್ ಅರುಣ್ ಹಾಗೂ ಹಾಲಿ, ಮತ್ತು ಮಾಜಿ ,ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು, ಲೋಕಸಭಾ ಕ್ಲಸ್ಟರ್ ಸಂಯೋಜಕರು,ವಿಭಾಗ ಪ್ರಮುಖರು,ಲೋಕಸಭಾ ಸಂಚಾಲಕರು,ಜಿಲ್ಲಾ ಪ್ರಮುಖರು , ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

18/03/2024

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಒಮ್ಮೆ ನೋಡಿಕೊಳ್ಳಿ. ಇಲ್ಲವಾದರೆ, ಸೇರಿಸಲು ಇನ್ನೂ ಒಂದು ವಾರ ಅವಕಾಶವಿದೆ.

https://electoralsearch.eci.gov.in/ ಈ ವೆಬ್ ಸೈಟಿನಲ್ಲಿ ನಮ್ಮ ಹೆಸರನ್ನು ಸರ್ಚ್ ಮಾಡಬಹುದು. ಒಂದು ನಿಮಿಷ ಸಾಕು ಅಷ್ಟೇ!

ಒಂದು ವೇಳೆ ನಿಮ್ಮ ಹೆಸರು ಬಿಟ್ಟುಹೋಗಿದ್ದಲ್ಲಿ ಸೇರಿಸಲು ಈ ವೆಬ್ ಸೈಟ್ ನಲ್ಲಿ ಅರ್ಜಿ ಹಾಕಿ. https://voterportal.eci.gov.in/

Web site created using create-react-app

ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯ ಉದ್ಘಾಟನೆಯ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ನಂ...
17/03/2024

ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯ ಉದ್ಘಾಟನೆಯ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ನಂತರ ನೂತನ ಕಾರ್ಯಾಲಯವನ್ನು ಪಕ್ಷದ ಹಿರಿಯರ ಹಾಗೂ ಪ್ರಮುಖ ಮುಖಂಡರ ಸಮ್ಮುಖದಲ್ಲಿ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರರವರು ಉದ್ಘಾಟಿಸಿದರು

ಈ ಸಮಯದಲ್ಲಿ ಶಾಸಕರಾದ ಎಸ್ ಎನ್ ಚನ್ನಬಸಪ್ಪ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಮುಖರಾದ ಜ್ಞಾನೇಶ್ವರ್, ಡಾ. ಧನಂಜಯ್ ಸರ್ಜಿ ಅವರು ಸೇರಿದಂತೆ ನಗರದ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿದ್ದರು.

Address

ಬಿಜೆಪಿ ಕಾರ್ಯಲಯ, ದೀನದಯಾಳ್ ರಸ್ತೆ, ಶಿವಮೊಗ್ಗ
Shimoga
577201

Telephone

+917795117647

Website

Alerts

Be the first to know and let us send you an email when BJYM Shivamogga City , ಬಿಜೆಪಿ ಯುವಮೋರ್ಚಾ ಶಿವಮೊಗ್ಗ ನಗರ posts news and promotions. Your email address will not be used for any other purpose, and you can unsubscribe at any time.

Share