22/04/2024
ನಾಗಮಂಗಲ ತಾಲೂಕು ಕೊಪ್ಪ ಹೋಬಳಿ ಕೊಪ್ಪ ಸರ್ಕಲ್ ನಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - Star Chandru ರವರ ಪರವಾಗಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ N Chaluvarayaswamy ರವರು ಹಾಗೂ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ Darshan Thoogudeepa Srinivas ರವರ ನೇತೃತ್ವದಲ್ಲಿ ಬಿರುಸಿನ ಮತ ಪ್ರಚಾರ ನಡೆಸಲಾಯಿತು
ಈ ಸಂದರ್ಭದಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಕೆ ಎಂ ಕದಲೂರು ರವರು. ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿಕುಮಾರ್ ಗಣಿಗ ಅವರು ಪಕ್ಷದ ಪದಾಧಿಕಾರಿಗಳು ಮುಖಂಡರು ಭಾಗಿಯಾಗಿದ್ದರು
#ಕಾಂಗ್ರೆಸ್ #ಡಿಕೆಶಿವಕುಮಾರ್ #ಮಂಡ್ಯ #ದರ್ಶನ್