04/06/2026
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ಬಿ.ಕೆ.ಹರಿಪ್ರಸಾದ್ ಅವರಿಗೆ ಹಾರ್ದಿಕ ಅಭಿನಂದನೆಗಳು.ಸಾಮಾಜಿಕ ನ್ಯಾಯದ ಹರಿಕಾರರಾಗಿ ನಿಮ್ಮ ನಾಯಕತ್ವದಲ್ಲಿ ಪಕ್ಷಕ್ಕೆ ಮತ್ತಷ್ಟು ಒಳಿತಾಗಲಿ ಎಂದು ಹಾರೈಸುವೆ.