21/01/2021
ಶ್ರೀ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 158 ನೇ ಜಯಂತಿಯ ಪ್ರಯುಕ್ತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಶಾಲನಗರ, ನಗರದಲ್ಲಿ ಸುಮಾರು 400 ವಿದ್ಯಾರ್ಥಿಗಳು 550 ಮೀ ಉದ್ದದ ತ್ರಿರಂಗ ಇಡಿದು #ವಿವೇಕಾಭಾರತ ಎಂಬ ಮಾಹಿತಿಯನ್ನು ತಿಳಿಸುವ ಮೂಲಕ ಪ್ರಥಮ ದರ್ಜೆ ಕಾಲೇಜಿನಿಂದ ಮಾರುತಿ ಸಭಾಂಗಣದವರೆಗೆ ರಾಲಿಯನ್ನು ಅಮ್ಮಿಕೊಳ್ಳಲಾಹಿಯಿತು, ಈ ಒಂದು ಕಾರ್ಯಕ್ರಮದಲ್ಲಿ ನಗರದ ಕಾರ್ಯಕರ್ತರು, ಹಿರಿಯ ಕಾರ್ಯಕರ್ತರು ಮತ್ತು ಕುಶಾಲನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಸೇರಿದ್ದರು.
KUSHALNAGARA🚩
# KODAGU🚩
# MANGALORE VIBHAG🚩