07/09/2025
ಇಂದು ಬೆಂಗಳೂರು ಕೆಪಿಸಿಸಿ ಕಛೇರಿಯಲ್ಲಿ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ರಾಜ್ಯ ಅಧ್ಯಕ್ಷರಾದ ಡಿ ಕೆ ಶಿವೂಕುಮಾರ ಅವರು ಮತ್ತು ಯೂತ್ ಕಾಂಗ್ರೆಸ್ ರಾಷ್ಟ್ರ ಅಧ್ಯಕ್ಷರು, ಕಾನೂನು ಘಟಕ ಅಧ್ಯಕ್ಷರು, ಯೂತ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷರು, ಕಾನೂನು ಘಟಕ ರಾಜ್ಯ ಅಧ್ಯಕ್ಷರುಗಳ ನೇತೃತ್ವದಲ್ಲಿ ರಾಜ್ಯ ಕಾರ್ಯಕಾರಣಿ ಸಭೆ ಯಸೆಸ್ವಿ ಮಾಡಲಾಯಿತು. ಈ ಸಭೆಯನ್ನು ಉದ್ದೇಶಿಸಿ ಮಾತನಾಡಲಾಯಿತಿ.