13/01/2020
ವಿಜಯಪುರ ನಗರದ ದರಬಾರ ಪ್ರೌಢಶಾಲೆಯ ಆವರಣದಲ್ಲಿ ಆವರಣದಲ್ಲಿ ನಡೆದ ಪೌರತ್ವ ತಿದ್ದುಪಡೆ ಕಾಯ್ದೆ 2019 (CAA) ಜನ ಜಾಗೃತಿ ಸಮಾವೇಶದಲ್ಲಿ ಮಾಜಿ ಸಚಿವರಾದ ಶ್ರೀ ಎಸ್ ಕೆ ಬೆಳ್ಳುಬ್ಬಿ ಯವರು ಪಾಲ್ಗೊಂಡರು
ಈ ಸಂದರ್ಭದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ ಸಿ ಸಿ ಪಾಟೀಲ, ಮಾಜಿ ಕೇಂದ್ರ ಸಚಿವರು ಹಾಗೂ ಸಂಸದರಾದ ಶ್ರೀ ರಮೇಶ್ ಜಿಗಜಿಣಗಿ, ಬೀದರ್ ಲೋಕಸಭಾ ಸಂಸದರಾದ ಶ್ರೀ ಭಗವಂತ ಖೂಬಾ, ನೂತನ ಅಧ್ಯಕ್ಷರಾದ ಶ್ರೀ ಆರ್ ಎಸ್ ಪಾಟೀಲ ಕುಚಬಾಳ, ದೇವರಹಿಪರಗಿ ಶಾಸಕರಾದ ಶ್ರೀ ಸೋಮನಗೌಡ ಪಾಟೀಲ್ ಸಾಸನೂರ, ಮಾಜಿ ಸಚಿವ ಶ್ರೀ ಅಪ್ಪು ಪಟ್ಟಣಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಶ್ರೀ ಚಂದ್ರಶೇಖರ ಕವಟಗಿ ಹಾಗೂ ಬಿಜೆಪಿ ಅನೇಕ ಮುಖಂಡರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು..