31/12/2022
ಮುಂಬರಲಿರುವ 2023ರ ವಿಧಾನಸಭಾ ಚುನಾವಣೆಯ ಸಲುವಾಗಿ, ಶ್ರೀ ಹಣಮೇಗೌಡ ಬಿರನಕಲ್ ಅಭಿಮಾನಿಗಳಿಂದ ಗ್ರಾಮಗಳಿಗೆ ಭೇಟಿ ನೀಡಿ ಬೂತ್ ಮಟ್ಟದ ಪದಾಧಿಕಾರಿಗಳನ್ನ ನೇಮಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳಿಯ ಹಿರಿಯರು, ಯುವಮಿತ್ರರು, ಕಾರ್ಯಕರ್ತರು ಉಪಸ್ಥಿತರಿದ್ದರು